ಉತ್ತರ ಕನ್ನಡ: ಗಂಟಲಿನಲ್ಲಿ ಬಲೂನ್ ಸಿಕ್ಕಿ 13ವರ್ಷದ ಬಾಲಕ ದುರ್ಮರಣ

Sampriya
ಸೋಮವಾರ, 2 ಡಿಸೆಂಬರ್ 2024 (15:58 IST)
ಉತ್ತರ ಕನ್ನಡ ಜಿಲ್ಲೆ: ಹಳಿಯಾಳ ತಾಲ್ಲೂಕಿನ ಜೋಗನಕೊಪ್ಪ ಗ್ರಾಮದ ಬಾಲಕನೊಬ್ಬ ಗಂಟಲಲ್ಲಿ ಬಲೂನ್ ಸಿಲುಕಿ ಸಾವನ್ನಪ್ಪಿರುವ ಘಟನೆ ಭಾನುವಾರ ದುರ್ಘಟನೆ ನಡೆದಿದೆ.

ಮೃತ ಬಾಲಕನ್ನು ನವೀನ್ ನಾರಾಯಣ ಬೆಳಗಾಂವಕರ(13) ಎಂದು ಗುರುತಿಸಲಾಗಿದೆ.

ಬಾಲಕ ಬಲೂನ್ ಊದುವ ವೇಳೆ ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಕೂಡಲೇ ತಾಲ್ಲೂಕು ಆಸ್ಪತ್ರೆಗೆ
ಕರೆದೊಯ್ದರು ಆಗಲೇ ಬಾಲಕ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ವೈದ್ಯರಯ ತಿಳಿಸಿದ್ದಾರೆ.

ಈ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments