Webdunia - Bharat's app for daily news and videos

Install App

ಮನೆಯ ಅಂದಕ್ಕಾಗಿ 15 ವರ್ಷದ ಹಳೆಯ ಮರಕ್ಕೆ ವಿಷವಿಟ್ಟು ಕೊಂದ

Webdunia
ಬುಧವಾರ, 6 ನವೆಂಬರ್ 2019 (12:12 IST)
ಬೆಂಗಳೂರು : ಮನೆಯ ಅಂದಕ್ಕಾಗಿ ವ್ಯಕ್ತಿಯೊಬ್ಬ ಹಚ್ಚ ಹಸಿರಾದ ಮರಕ್ಕೆ ವಿಷ ಹಾಕಿ ಕೊಂದ ಘಟನೆ ಬೆಂಗಳೂರಿನ ಆರ್.ಆರ್. ನಗರದ  ಪಂಚಶೀಲಾ ಬ್ಲಾಕ್ ನಲ್ಲಿ ನಡೆದಿದೆ.




ನರೇಂದ್ರ ಎಂಬಾತ ಇಂತಹ ಕೃತ್ಯ ಎಸಗಿದ ಪಾಪಿ. ಈತ ಹೊಸದಾಗಿ ಮನೆಯನ್ನು ನಿರ್ಮಿಸಿದ್ದ. ಆದರೆ ಮನೆಯ ಎದುರುಗಡೆ ಇರುವ 15 ವರ್ಷದ ಹಳೆಯ ಮರ ಮನೆಯ ಅಂದವನ್ನು ಕೆಡಿಸುತ್ತಿದೆ ಎಂದು ಮರದ ಸುತ್ತಲೂ ತೂತು ಮಾಡಿ 40 ವಿಷಕಾರಿ ಇಂಜೆಕ್ಷನ್ ನ್ನು ಹಾಕಿದ್ದಾನೆ.


ಇದರಿಂದ ಮರ ಸತ್ತುಹೋಗಿದ್ದು, ಉಸಿರು ಕೊಡೋ ಮರಕ್ಕಿಂತ ಈತನಿಗೆ  ಮನೆಯ ಅಂದವೇ ಹೆಚ್ಚಾಯ್ತಾ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments