Webdunia - Bharat's app for daily news and videos

Install App

ಮನೆಯ ಅಂದಕ್ಕಾಗಿ 15 ವರ್ಷದ ಹಳೆಯ ಮರಕ್ಕೆ ವಿಷವಿಟ್ಟು ಕೊಂದ

Webdunia
ಬುಧವಾರ, 6 ನವೆಂಬರ್ 2019 (12:12 IST)
ಬೆಂಗಳೂರು : ಮನೆಯ ಅಂದಕ್ಕಾಗಿ ವ್ಯಕ್ತಿಯೊಬ್ಬ ಹಚ್ಚ ಹಸಿರಾದ ಮರಕ್ಕೆ ವಿಷ ಹಾಕಿ ಕೊಂದ ಘಟನೆ ಬೆಂಗಳೂರಿನ ಆರ್.ಆರ್. ನಗರದ  ಪಂಚಶೀಲಾ ಬ್ಲಾಕ್ ನಲ್ಲಿ ನಡೆದಿದೆ.




ನರೇಂದ್ರ ಎಂಬಾತ ಇಂತಹ ಕೃತ್ಯ ಎಸಗಿದ ಪಾಪಿ. ಈತ ಹೊಸದಾಗಿ ಮನೆಯನ್ನು ನಿರ್ಮಿಸಿದ್ದ. ಆದರೆ ಮನೆಯ ಎದುರುಗಡೆ ಇರುವ 15 ವರ್ಷದ ಹಳೆಯ ಮರ ಮನೆಯ ಅಂದವನ್ನು ಕೆಡಿಸುತ್ತಿದೆ ಎಂದು ಮರದ ಸುತ್ತಲೂ ತೂತು ಮಾಡಿ 40 ವಿಷಕಾರಿ ಇಂಜೆಕ್ಷನ್ ನ್ನು ಹಾಕಿದ್ದಾನೆ.


ಇದರಿಂದ ಮರ ಸತ್ತುಹೋಗಿದ್ದು, ಉಸಿರು ಕೊಡೋ ಮರಕ್ಕಿಂತ ಈತನಿಗೆ  ಮನೆಯ ಅಂದವೇ ಹೆಚ್ಚಾಯ್ತಾ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments