Webdunia - Bharat's app for daily news and videos

Install App

ನೀರಿನ ಸಂಪ್ಗೆ ಬಿದ್ದು 3 ವರ್ಷದ ಮಗು ಸಾವು!

Webdunia
ಗುರುವಾರ, 9 ಫೆಬ್ರವರಿ 2023 (09:46 IST)
ಬೀದರ್ : ಜಿಲ್ಲೆಯ ಔರಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ನಡೆಯಬಾರದ ದುರಂತ ನಡೆದು ಹೋಗಿದೆ. ಅಂಗನವಾಡಿ ಕೇಂದ್ರದ ಸಿಬ್ಬಂದಿಯ ಮಹಾ ನಿರ್ಲಕ್ಷ್ಯಕ್ಕೆ ಅಮಾಯಕ ಪುಟ್ಟ ಕಂದ ಬಲಿಯಾಗಿದೆ.

ಹೌದು. ಅಂಗನವಾಡಿ ಕೇಂದ್ರದ ಬಳಿ 3 ವರ್ಷದ ಸ್ಫೂರ್ತಿ ಎಂಬ ಬಾಲಕಿ ಊಟ ಮಾಡುವಾಗಲೇ ಊಟದ ತಟ್ಟೆ ಸಮೇತ ಸಂಪ್ಗೆ ಬಿದ್ದು ಸಾವನ್ನಪ್ಪಿದ್ದಾಳೆ. ಸಂಪ್ ಮೇಲ್ಛಾವಣಿ ಮುಚ್ಚದ ಕಾರಣ ಈ ದುರ್ಘಟನೆ ನಡೆದಿದೆ.

ಅಂಗನವಾಡಿ ಸಿಬ್ಬಂದಿಯ ಮಹಾ ನಿರ್ಲಕ್ಷ್ಯವೇ ಬಾಲಕಿ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ನ್ಯಾಯ ಒದಗಿಸಬೇಕು, ಪರಿಹಾರ ನೀಡಬೇಕೆಂದು ಮಗುವಿನ ತಂದೆ ಆಗ್ರಹಿಸಿದ್ದಾರೆ.

ಎಂದಿನಂತೆ ಅಂಗನವಾಡಿಗೆ ತೆರಳಿದ ಬಾಲಕಿ ಮನೆಗೆ ಬಾರದಿದ್ದಾಗ ಪೋಷಕರು ಅಂಗನವಾಡಿ ಕೇಂದ್ರಕ್ಕೆ ಹೋಗಿದ್ದಾರೆ. ಅಲ್ಲಿ ಕೂಡಾ ಮಗು ಇಲ್ಲದೆ ಇದ್ದಾಗ ಔರಾದ್ ಪಟ್ಟಣದ ಹಲವು ಕಡೆ ಹುಡುಕಾಡಿದ್ರು. ಆದರೂ ಮಗು ಸಿಗದೆ ಇದ್ದಾಗ ಅಂಗನವಾಡಿ ಕೇಂದ್ರದಲ್ಲಿರುವ ಆವರಣದಲ್ಲಿನ ಸಂಪ್ನಲ್ಲಿ ನೋಡಿದಾಗ ಬಾಲಕಿಯ ಶವ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments