Webdunia - Bharat's app for daily news and videos

Install App

40 ವರ್ಷದ ವಿವಾಹಿತೆಯೊಂದಿಗೆ 30 ವರ್ಷದ ವಿವಾಹಿತ ಪರಾರಿ

geetha
ಶನಿವಾರ, 20 ಜನವರಿ 2024 (16:41 IST)
ಬೆಂಗಳೂರು : ವಸೀಂ ಮತ್ತು ಸುಮೈಯಾಬಾನು 7 ವರ್ಷದ ಹಿಂದೆ ಮದುವೆಯಾಗಿದ್ದು, ಈ ದಂಪತಿಗೆ 2 ವರ್ಷದ ಹೆಣ್ಣುಮಗುವೊಂದೂ ಇದೆ.  ಕೆಲ ದಿನಗಳಿಂದ ವಸೀಂ ದಿಲ್ಷಾದ್‌ ಜೊತೆಗೆ ಸಂಬಂಧ ಶುರುವಿಟ್ಟುಕೊಂಡಿದ್ದ. ಈ ಸುಳಿವು ತಿಳಿದ ಸುಮೈಯಾ ಬಾನು ಅವರಿಬ್ಬರೂ ಹೋಟೆಲ್‌ ರೂಂ ಒಂದರಲ್ಲಿ ಏಕಾಂತವಾಗಿ ಕಾಲ ಕಳೆಯುತ್ತಿರುವ ವೇಳೆ ಕುಟುಂಬಸ್ಥರೊಡನೆ ದಾಳಿ ನಡೆಸಿದ್ದಳು. ಈ ಸಮಯದಲ್ಲಿ ಇಬ್ಬರೂ ಮಹಿಳೆಯರ ನಡುವೆ ಭಯಂಕರ ಕಾಳಗವೂ ನಡೆದಿತ್ತು. ಪುಟ್ಟೇನಹಳ್ಳಿ ಪೊಲೀಸರು ಠಾಣೆಗೆ ಕರೆಸಿ ಇಬ್ಬರಿಗೂ ಛೀಮಾರಿ ಹಾಕಿ ಕಳಿಸಿದ್ದರು. 

ವಿವಾಹಿತ ಮಹಿಳೆ ಹಾಗೂ ವಿವಾಹಿತ ಪುರುಷ ಪರಸ್ಪರ ಅನೈತಿಕ ಸಂಬಂಧ ಬೆಳೆಸಿ ಮನೆ ಬಿಟ್ಟು ಪರಾರಿಯಾಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಸೀಂ (30)ಮತ್ತು ದಿಲ್‌ ಷಾದ್‌ (40) ಪರಾರಿಯಾಗಿರುವ ಜೋಡಿಯಾಗಿತ್ತು, ವಸೀಂ ಪತ್ನಿ ಸುಮೈಯಾ ಬಾನು ಹಾಗೂ ದಿಲ್‌ ಷಾದ್‌ ಗಂಡ ನಯೀಂ ತಮಗೆ ನ್ಯಾಯ ಕೊಡಿಸುವಂತೆ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. 

ಆದರೆ ಈಗ ವಸೀಂ ಹಾಗೂ ದಿಲ್ಷಾದ ಮನೆಯಿಂದ ಪರಾರಿಯಾಗಿದ್ದಾರೆ. ಮತ್ತೊಂದೆಡೆ ದಿಲ್ಷಾದ್‌ ಗಂಡನೂ ಸಹ ದೂರು ದಾಖಲಿಸಿದ್ದು, ಮನೆಯಿಂದ 70 ಲಕ್ಷ ರೂ. ಹಣ ಮತ್ತು 5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳೊಂದಿಗೆ ತನ್ನ ಹೆಂಡತಿ ಓಡಿಹೋಗಿದ್ದಾಳೆ ಎಂದು ತಿಳಿಸಿದ್ದಾನೆ. ಮದುವೆಯಾಗಿ 17 ವರ್ಷಗಳಾಗಿದ್ದು, ನಮಗೆ ಮೂರು ಮಕ್ಕಳಿದೆ. ಹೆಂಡತಿಯನ್ನು ಹುಡುಕಿಕೊಡಿ ಎಂದು ನಯೀಂ ಪೊಲೀಸರಲ್ಲಿ ಅಂಗಲಾಚಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments