40 ವರ್ಷದ ವಿವಾಹಿತೆಯೊಂದಿಗೆ 30 ವರ್ಷದ ವಿವಾಹಿತ ಪರಾರಿ

geetha
ಶನಿವಾರ, 20 ಜನವರಿ 2024 (16:41 IST)
ಬೆಂಗಳೂರು : ವಸೀಂ ಮತ್ತು ಸುಮೈಯಾಬಾನು 7 ವರ್ಷದ ಹಿಂದೆ ಮದುವೆಯಾಗಿದ್ದು, ಈ ದಂಪತಿಗೆ 2 ವರ್ಷದ ಹೆಣ್ಣುಮಗುವೊಂದೂ ಇದೆ.  ಕೆಲ ದಿನಗಳಿಂದ ವಸೀಂ ದಿಲ್ಷಾದ್‌ ಜೊತೆಗೆ ಸಂಬಂಧ ಶುರುವಿಟ್ಟುಕೊಂಡಿದ್ದ. ಈ ಸುಳಿವು ತಿಳಿದ ಸುಮೈಯಾ ಬಾನು ಅವರಿಬ್ಬರೂ ಹೋಟೆಲ್‌ ರೂಂ ಒಂದರಲ್ಲಿ ಏಕಾಂತವಾಗಿ ಕಾಲ ಕಳೆಯುತ್ತಿರುವ ವೇಳೆ ಕುಟುಂಬಸ್ಥರೊಡನೆ ದಾಳಿ ನಡೆಸಿದ್ದಳು. ಈ ಸಮಯದಲ್ಲಿ ಇಬ್ಬರೂ ಮಹಿಳೆಯರ ನಡುವೆ ಭಯಂಕರ ಕಾಳಗವೂ ನಡೆದಿತ್ತು. ಪುಟ್ಟೇನಹಳ್ಳಿ ಪೊಲೀಸರು ಠಾಣೆಗೆ ಕರೆಸಿ ಇಬ್ಬರಿಗೂ ಛೀಮಾರಿ ಹಾಕಿ ಕಳಿಸಿದ್ದರು. 

ವಿವಾಹಿತ ಮಹಿಳೆ ಹಾಗೂ ವಿವಾಹಿತ ಪುರುಷ ಪರಸ್ಪರ ಅನೈತಿಕ ಸಂಬಂಧ ಬೆಳೆಸಿ ಮನೆ ಬಿಟ್ಟು ಪರಾರಿಯಾಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಸೀಂ (30)ಮತ್ತು ದಿಲ್‌ ಷಾದ್‌ (40) ಪರಾರಿಯಾಗಿರುವ ಜೋಡಿಯಾಗಿತ್ತು, ವಸೀಂ ಪತ್ನಿ ಸುಮೈಯಾ ಬಾನು ಹಾಗೂ ದಿಲ್‌ ಷಾದ್‌ ಗಂಡ ನಯೀಂ ತಮಗೆ ನ್ಯಾಯ ಕೊಡಿಸುವಂತೆ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. 

ಆದರೆ ಈಗ ವಸೀಂ ಹಾಗೂ ದಿಲ್ಷಾದ ಮನೆಯಿಂದ ಪರಾರಿಯಾಗಿದ್ದಾರೆ. ಮತ್ತೊಂದೆಡೆ ದಿಲ್ಷಾದ್‌ ಗಂಡನೂ ಸಹ ದೂರು ದಾಖಲಿಸಿದ್ದು, ಮನೆಯಿಂದ 70 ಲಕ್ಷ ರೂ. ಹಣ ಮತ್ತು 5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳೊಂದಿಗೆ ತನ್ನ ಹೆಂಡತಿ ಓಡಿಹೋಗಿದ್ದಾಳೆ ಎಂದು ತಿಳಿಸಿದ್ದಾನೆ. ಮದುವೆಯಾಗಿ 17 ವರ್ಷಗಳಾಗಿದ್ದು, ನಮಗೆ ಮೂರು ಮಕ್ಕಳಿದೆ. ಹೆಂಡತಿಯನ್ನು ಹುಡುಕಿಕೊಡಿ ಎಂದು ನಯೀಂ ಪೊಲೀಸರಲ್ಲಿ ಅಂಗಲಾಚಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments