Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್!

Webdunia
ಗುರುವಾರ, 14 ಜುಲೈ 2022 (17:08 IST)
ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಯುವಕನೊಬ್ಬನ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಿತಿನ್ ಮತ್ತು ಮನು ಸೇರಿ ಬೇರೇಶ್(23) ಎಂಬವನನ್ನು ಕೊಲೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಸರಸ್ವತಿ ಪ್ಲಾಜ್ ಬಳಿ ಘಟನೆ ನಡೆದಿದೆ.

ಇನ್ಸ್ಟಾಗ್ರಾಮ್ನಲ್ಲಿ ನಿತಿನ್ ಬಗ್ಗೆ ಬೀರೇಶ್ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಆರೋಪ ಇದೀಗ ಕೇಳಿ ಬರುತ್ತಿದೆ. ಇದೇ ದ್ವೇಷಕ್ಕೆ ತಿರುಗಿ ನಿತಿನ್ ಹಾಗೂ ಮನು ಇಬ್ಬರು ಸೇರಿ ಬೇರೆಶ್ನನ್ನು ಚಾಕು ಇರಿದು ಹತ್ಯೆ ಮಾಡಿದ್ದಾರೆ. 

ಚಾಕು ಇರಿತದಿಂದ ಗಂಭೀರ ಗಾಯಗೊಂಡಿದ್ದ ಬೀರೇಶ್ನನ್ನು ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೀರೇಶ್ ಮೃತಪಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments