Webdunia - Bharat's app for daily news and videos

Install App

ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡು

Webdunia
ಶುಕ್ರವಾರ, 31 ಡಿಸೆಂಬರ್ 2021 (18:21 IST)
ಚಾಮರಾಜನಗರ : ಹೊಸ ವರ್ಷದ ಮುನ್ನಾ ದಿನ ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡೇ ಆಗಮಿಸಿತ್ತು.

ಕ್ರಿಸ್ಮಸ್ ದಿನದಿಂದಲೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ನಾಲ್ಕು ಸಾವಿರ ಜನರು ಸಫಾರಿ ಮಾಡಿದ್ದು, ಅರಣ್ಯ ಇಲಾಖೆಗೆ 22 ಲಕ್ಷ ರೂ. ಆದಾಯ ಬಂದಿದೆ.

ಬಂಡೀಪುರದಲ್ಲಿ ಇಂದು ಮತ್ತು ನಾಳೆ ಅರಣ್ಯ ಇಲಾಖೆಯ ಕಾಟೇಜ್, ಡಾರ್ಮೆಟರಿಗಳಲ್ಲಿ ವಾಸ್ತವ್ಯ ಕ್ಕೆ ನಿರ್ಬಂಧ ವಿಧಿಸಲಾಗಿದೆ.

ಅದಲ್ಲದೇ ಚಾಮರಾಜನಗರ ಜಿಲ್ಲಾದ್ಯಂತ ರೆಸಾರ್ಟ್ ಗಳು ಹೌಸ್ ಪುಲ್ ಆಗಿವೆ. ರೆಸಾರ್ಟ್ ನಲ್ಲಿ ಡಿಜೆ, ಪಾರ್ಟಿ, ಪೈರ್ ಕ್ಯಾಂಪ್ ಗೆ ಬ್ರೇಕ್ ಹಾಕಲಾಗಿದೆ.

ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲೂ ಕೋವಿಡ್ ನೆಗೆಟಿವ್ ರಿಪೋರ್ಟ್, ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಿದ್ದಾರೆ. ಆದರೂ ಹೊಸ ವರ್ಷದ ಆಚರಣೆ ಹಿನ್ನೆಲೆ ರೆಸಾರ್ಟ್ ಗಳೆಲ್ಲ ತುಂಬಿ ತುಳುಕುತ್ತಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments