Webdunia - Bharat's app for daily news and videos

Install App

ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡು

Webdunia
ಶುಕ್ರವಾರ, 31 ಡಿಸೆಂಬರ್ 2021 (18:21 IST)
ಚಾಮರಾಜನಗರ : ಹೊಸ ವರ್ಷದ ಮುನ್ನಾ ದಿನ ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಫಾರಿಗೆ ಪ್ರವಾಸಿಗರ ದಂಡೇ ಆಗಮಿಸಿತ್ತು.

ಕ್ರಿಸ್ಮಸ್ ದಿನದಿಂದಲೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ನಾಲ್ಕು ಸಾವಿರ ಜನರು ಸಫಾರಿ ಮಾಡಿದ್ದು, ಅರಣ್ಯ ಇಲಾಖೆಗೆ 22 ಲಕ್ಷ ರೂ. ಆದಾಯ ಬಂದಿದೆ.

ಬಂಡೀಪುರದಲ್ಲಿ ಇಂದು ಮತ್ತು ನಾಳೆ ಅರಣ್ಯ ಇಲಾಖೆಯ ಕಾಟೇಜ್, ಡಾರ್ಮೆಟರಿಗಳಲ್ಲಿ ವಾಸ್ತವ್ಯ ಕ್ಕೆ ನಿರ್ಬಂಧ ವಿಧಿಸಲಾಗಿದೆ.

ಅದಲ್ಲದೇ ಚಾಮರಾಜನಗರ ಜಿಲ್ಲಾದ್ಯಂತ ರೆಸಾರ್ಟ್ ಗಳು ಹೌಸ್ ಪುಲ್ ಆಗಿವೆ. ರೆಸಾರ್ಟ್ ನಲ್ಲಿ ಡಿಜೆ, ಪಾರ್ಟಿ, ಪೈರ್ ಕ್ಯಾಂಪ್ ಗೆ ಬ್ರೇಕ್ ಹಾಕಲಾಗಿದೆ.

ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲೂ ಕೋವಿಡ್ ನೆಗೆಟಿವ್ ರಿಪೋರ್ಟ್, ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಿದ್ದಾರೆ. ಆದರೂ ಹೊಸ ವರ್ಷದ ಆಚರಣೆ ಹಿನ್ನೆಲೆ ರೆಸಾರ್ಟ್ ಗಳೆಲ್ಲ ತುಂಬಿ ತುಳುಕುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments