Webdunia - Bharat's app for daily news and videos

Install App

ಕೆಲಸ‌ ಮಾಡುತ್ತಿದ್ದ ವೇಳೆ ಮ್ಯಾನ್ ಹೋಲ್ ಗೆ ಬಿದ್ದ ಬಿಬಿಎಂಪಿ ಸ್ವಚ್ಚತಾ ಸಿಬ್ಬಂದಿ

Webdunia
ಭಾನುವಾರ, 4 ಜೂನ್ 2023 (19:11 IST)
20 ಅಡಿ ಅಳದ ರಾಜಕಾಲುವೆಗೆ  ಸ್ವಚ್ಚತಾ ಸಿಬ್ಬಂದಿ ಬಿದ್ದು ಬೆನ್ನುಮುಳೆ ಮುರಿದಿದೆ.ನಂದಿನಿ ಲೇಜೌಟ್ ನ ಶ್ರೀಕಂಠ ನಗರದಲ್ಲಿ ಘಟನೆ ನಡೆದಿದೆ.ಮೇ 27ರಂದು ಸ್ವಚ್ಚತಾ ಕೆಲಸ ಮಾಡ್ತಿದ್ದ ಸಿಬ್ಬಂದಿ ರತ್ನಮ್ಮ ರಾಜಕಾಲುವೆ ಮೋರಿ ಮೇಲೆ ಹಾಕಿದ್ದ ಕಸ ತೆಗೆಯುತ್ತಿದ್ದರು.ಕಸದ ಕೆಳಗೆ ದೊಡ್ಡ ಮ್ಯಾನ್ ಹೋಲ್ ಇರುವ ಅರಿವಿಲ್ಲದೆ ಸೀದಾ ಮೋರಿಗೆ ಬಿದ್ದಿದ್ದಾರೆ.ಬಳಿಕ‌ ಜೊತೆಯಿದ್ದ ಇನ್ನೊಬ್ಬ ಸಿಬ್ಬಂದಿ ಸ್ಥಳೀಯರನ್ನ‌ ಕರೆದಿದ್ದಾರೆ.
 
ಏಣಿ ಮೂಲಕ 20 ಅಡಿ ಅಳದ ಮೋರಿಯಲ್ಲಿ ಬಿದ್ದಿದ್ದ ರತ್ನಮ್ಮರ ರಕ್ಷಣೆ ಮಾಡಲಾಗಿದೆ.ಸದ್ಯ ಬೆನ್ನು ಮೊಳೆ ಮುರಿದು ರಾಜಾಜಿನಗರದ ಇಎಸ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 7 ವರ್ಷಗಳ ಹಿಂದೆ ನೀರು‌ ಹೋಗಲು ದೊಡ್ಡ ರಾಜಕಾಲುವೆ ಮೋರಿ‌ ನಿರ್ಮಾಣವಾಗಿದ್ದು,ದೊಡ್ಡ ಮೋರಿ ನಿರ್ಮಾಣ ಮಾಡಿ ಮ್ಯಾನ್ ಹೋಲ್ ಮುಚ್ಚದೆ ಹಾಗೇ ಬಿಟ್ಟಿದ್ದರು.ಸುತ್ತಮುತ್ತ ಸಾಕಷ್ಟು ಮನೆಯಿದೆ. ಒಂದು ವೇಳೆ ಮಕ್ಕಳು ಬಿದ್ದಿದ್ರೆ ಏನೂ ಕತೆ ಅಂತ ಸ್ಥಳೀಯರು ಆಕ್ರೋಶ  ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments