ಜನರಿಗೆ ಕಾಟ ಕೊಡುತ್ತಿದ್ದ ಕರಡಿ ಸೆರೆ

Webdunia
ಭಾನುವಾರ, 9 ಜುಲೈ 2023 (17:20 IST)
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಕೆಲ ದಿನಗಳಿಂದ ಕರಡಿಗಳ ಉಪಟಳ ಹೆಚ್ಚಾಗಿದೆ. ಜನರಿಗೆ ಕಾಟ ಕೊಡುತ್ತಿದ್ದ ಕರಡಿಗಳನ್ನು ಅರಣ್ಯಾಧಿಕಾರಿಗಳು ಸೆರೆಹಿಡಿದಿದ್ದಾರೆ. ಪಟ್ಟಣದ ಸಾಯಿಬಾಬಾ ದೇಗುಲ ಬಳಿ ಒಂದು ಕರಡಿ ಸೆರೆಯಾಗಿದೆ. ಕೆಲದಿನಗಳಿಂದ ಕರಡಿ ಜನರಿಗೆ ಜೀವಭಯವನ್ನು ತಂದೊಡ್ಡಿತ್ತು.. ಗೌಸಿಯಾ ಬಡಾವಣೆ, ಕಲ್ಲೇಶ್ವರ, ಕೋಟೆ ಬಡಾವಣೆಗಳಲ್ಲಿ ಸಂಚರಿಸಿದ್ದ ಕರಡಿ ಜನರಿಗೆ ಆತಂಕವನ್ನು ಸೃಷ್ಟಿಸಿತ್ತು. ಕೊನೆಗೂ ಕರಡಿಯನ್ನು ಸೆರೆಹಿಡಿಯಲಾಗಿದೆ. ಪೊದೆಯಲ್ಲಿ ಅವಿತಿದ್ದ ಕರಡಿಗೆ ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ.. ವಲಯ ಅರಣ್ಯಾಧಿಕಾರಿ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಯಶಸ್ವಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments