Webdunia - Bharat's app for daily news and videos

Install App

ಜನರಿಗೆ ಕಾಟ ಕೊಡುತ್ತಿದ್ದ ಕರಡಿ ಸೆರೆ

Webdunia
ಭಾನುವಾರ, 9 ಜುಲೈ 2023 (17:20 IST)
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಕೆಲ ದಿನಗಳಿಂದ ಕರಡಿಗಳ ಉಪಟಳ ಹೆಚ್ಚಾಗಿದೆ. ಜನರಿಗೆ ಕಾಟ ಕೊಡುತ್ತಿದ್ದ ಕರಡಿಗಳನ್ನು ಅರಣ್ಯಾಧಿಕಾರಿಗಳು ಸೆರೆಹಿಡಿದಿದ್ದಾರೆ. ಪಟ್ಟಣದ ಸಾಯಿಬಾಬಾ ದೇಗುಲ ಬಳಿ ಒಂದು ಕರಡಿ ಸೆರೆಯಾಗಿದೆ. ಕೆಲದಿನಗಳಿಂದ ಕರಡಿ ಜನರಿಗೆ ಜೀವಭಯವನ್ನು ತಂದೊಡ್ಡಿತ್ತು.. ಗೌಸಿಯಾ ಬಡಾವಣೆ, ಕಲ್ಲೇಶ್ವರ, ಕೋಟೆ ಬಡಾವಣೆಗಳಲ್ಲಿ ಸಂಚರಿಸಿದ್ದ ಕರಡಿ ಜನರಿಗೆ ಆತಂಕವನ್ನು ಸೃಷ್ಟಿಸಿತ್ತು. ಕೊನೆಗೂ ಕರಡಿಯನ್ನು ಸೆರೆಹಿಡಿಯಲಾಗಿದೆ. ಪೊದೆಯಲ್ಲಿ ಅವಿತಿದ್ದ ಕರಡಿಗೆ ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ.. ವಲಯ ಅರಣ್ಯಾಧಿಕಾರಿ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಯಶಸ್ವಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments