Webdunia - Bharat's app for daily news and videos

Install App

ಜನರಿಗೆ ಕಾಟ ಕೊಡುತ್ತಿದ್ದ ಕರಡಿ ಸೆರೆ

Webdunia
ಭಾನುವಾರ, 9 ಜುಲೈ 2023 (17:20 IST)
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಕೆಲ ದಿನಗಳಿಂದ ಕರಡಿಗಳ ಉಪಟಳ ಹೆಚ್ಚಾಗಿದೆ. ಜನರಿಗೆ ಕಾಟ ಕೊಡುತ್ತಿದ್ದ ಕರಡಿಗಳನ್ನು ಅರಣ್ಯಾಧಿಕಾರಿಗಳು ಸೆರೆಹಿಡಿದಿದ್ದಾರೆ. ಪಟ್ಟಣದ ಸಾಯಿಬಾಬಾ ದೇಗುಲ ಬಳಿ ಒಂದು ಕರಡಿ ಸೆರೆಯಾಗಿದೆ. ಕೆಲದಿನಗಳಿಂದ ಕರಡಿ ಜನರಿಗೆ ಜೀವಭಯವನ್ನು ತಂದೊಡ್ಡಿತ್ತು.. ಗೌಸಿಯಾ ಬಡಾವಣೆ, ಕಲ್ಲೇಶ್ವರ, ಕೋಟೆ ಬಡಾವಣೆಗಳಲ್ಲಿ ಸಂಚರಿಸಿದ್ದ ಕರಡಿ ಜನರಿಗೆ ಆತಂಕವನ್ನು ಸೃಷ್ಟಿಸಿತ್ತು. ಕೊನೆಗೂ ಕರಡಿಯನ್ನು ಸೆರೆಹಿಡಿಯಲಾಗಿದೆ. ಪೊದೆಯಲ್ಲಿ ಅವಿತಿದ್ದ ಕರಡಿಗೆ ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದೆ.. ವಲಯ ಅರಣ್ಯಾಧಿಕಾರಿ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಯಶಸ್ವಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಶುಗರ್ ಲೆವೆಲ್ 200 ರ ಒಳಗಿದ್ದರೆ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಬಿಎಂ ಹೆಗ್ಡೆ ನೀಡಿದ್ದ ಸಲಹೆಯಿದು

ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಶಾಕಿಂಗ್ ಹೇಳಿಕೆ ನೀಡಿದ ಗಿರೀಶ್ ಮಟ್ಟೆಣ್ಣನವರ್

ಮುಂದಿನ ಸುದ್ದಿ
Show comments