Webdunia - Bharat's app for daily news and videos

Install App

ಆನ್‌ಲೈನ್‌ ರಮ್ಮಿ ಆಟದ ಗೀಳಿಗೆ ಒಂದು ಸುಂದರ ಕುಟುಂಬವೇ ಬಲಿ

Sampriya
ಗುರುವಾರ, 15 ಆಗಸ್ಟ್ 2024 (18:49 IST)
ಹಾಸನ: ಸಾಲಭಾದೆಗೆ ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕೆರೆಬೀದಿಯಲ್ಲಿ ನಡೆದಿದೆ.

ಮೃತರನ್ನು ಶ್ರೀನಿವಾಸ್ (43), ಆತನ ಪತ್ನಿ ಶ್ವೇತಾ (36) ಎಂದು ಗುರುತಿಸಲಾಗಿದ್ದು, ಪುತ್ರಿ ನಾಗಶ್ರೀ ನಾಪತ್ತೆಯಾಗಿದ್ದಾಳೆ. ಅವಳಿಗಾಗಿ  ಶೋಧ ಕಾರ್ಯ ಮುಂದುವರೆದಿದೆ. ಕಾರು ಚಾಲಕನಾಗಿ ಶ್ರೀನಿವಾಸ್ ಕೆಲಸ ಮಾಡುತ್ತಿದ್ದ, ಈತನ ಪತ್ನಿ ಶ್ವೇತಾ ಖಾಸಗಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಮಗಳು ನಾಗಶ್ರೀ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಕೊರೊನಾ ಸಂದರ್ಭದಲ್ಲಿ ಚಾಲಕ ಕೆಲಸಬಿಟ್ಟು ಊರಿಗೆ ಬಂದಿದ್ದ ಶ್ರೀನಿವಾಸ್ ರಮ್ಮಿ ಆಟದ ಚಟಕ್ಕೆ ಬಿದ್ದಿದ್ದಾನೆ. ಇದರಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಸಾಲ ಮರು ಪಾವತಿಸುವಂತೆ ಸಾಲ ನೀಡಿದವರು ಪೀಡಿಸುತ್ತಿದ್ದರು. ಇದರಿಂದ ಸಾಲ ವಾಪಾಸ್ ನೀಡಕ್ಕೆ ಆಗದೆ ಸಂಕಷ್ಟಕ್ಕೆ ಒಳಗಾಗಿದ್ದರು.

ಇದೀಗ ಸಾಲಭಾದೆಗೆ ಒಂದೇ ಕುಟುಂಬದ ಇಬ್ಬರು ಸಾವಿಗೆ ಶರಣಾಗಿದ್ದಾರೆ.  ಬಾಲಕಿ ನಾಗಶ್ರೀಗಾಗಿ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments