Select Your Language

Notifications

webdunia
webdunia
webdunia
webdunia

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆನ್ನಲ್ಲೇ ಮೂವರು ಅಧಿಕಾರಿಗಳಿಗೆ ಬಿಗ್‌ ಶಾಕ್‌

G Parameshwar

Sampriya

ಬೆಂಗಳೂರು , ಸೋಮವಾರ, 10 ನವೆಂಬರ್ 2025 (13:58 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸಿ ಉಗ್ರ ಸೇರಿದಂತೆ ಇತರ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. 

ಮಾಧ್ಯಮದಲ್ಲಿ ಸತತ ವರದಿ ಪ್ರಸಾರವಾಗುತ್ತಿದ್ದ ಹಾಗೇ ಗೃಹ ಸಚಿವ ಪರಮೇಶ್ವರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್‌, ಜೈಲ್‌ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್‌ ಭಜಂತ್ರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಎಡಿಜಿಪಿ ಅವರ ಮುಖ್ಯಸ್ಥರಾಗಿರುವ ಸಮಿತಿಯನ್ನು ರಚಿಸಿ, ಇನ್ಮುಂದೆ ಈ ರೀತಿ ಪ್ರಕರಣ ಮರುಕಳಿಸದ ಹಾಗೇ ಕಾನೂನು ಸುವ್ಯವಸ್ಥೆ ವಿಭಾಗವನ್ನು ರಚಿಸಲಾಗಿದೆ ಎಂದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಳಗದಲ್ಲಿ ದಂತ ಕಳೆದುಕೊಂಡ ಭೀಮಾ, ಇದು ಮೈಸೂರು ದಸರಾದ ಎಲ್ಲರ ಫೇವರೇಟ್‌ ಆನೆಯಾ