Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ

geetha
ಬುಧವಾರ, 31 ಜನವರಿ 2024 (14:20 IST)
ಬೆಂಗಳೂರು-ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ನ್ನ ನಡೆದುಕೊಂಡು ಬಂದ ಇಬ್ಬರು ಯುವಕರು ಕಳ್ಳತನ ಮಾಡಿರುವ ಘಟನೆ ಸಂಜಯನಗರದ ರಾಮಕೃಷ್ಣಪ್ಪ ಲೇ ಔಟ್ ನಲ್ಲಿ ನಡೆದಿದೆ.ಆರೋಪಿ ಬೈಕ್ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ನಕಲಿ ಕೀ ಬಳಸಿ ಖದೀಮರು ಬೈಕ್ ಕದ್ದಿದ್ದಾರೆ.ಬೈಕ್ ಸ್ಟಾರ್ಟ್ ಮಾಡದೇ ಕೆಲ ದೂರ ಬೈಕ್ ನ್ನ ತಳ್ಳಿಕೊಂಡೆ ಖದೀಮರು ಹೋಗಿದ್ದಾರೆ.ಬೈಕ್ ಸ್ಟಾರ್ಟ್ ಮಾಡಿದ್ರೆ ಸೌಂಡ್ ಬರತ್ತೆ ಅನ್ನೊ ಉದ್ಧೇಶದಿಂದ ಖತರ್ನಾಕ್ ಪ್ಲ್ಯಾನ್ ಮಾಡಿದ್ದಾರೆ.ಸದ್ಯ ಪೊಲೀಸ್ ರಿಂದ ತನಿಖೆ ಮುಂದುವರೆದಿದೆ.ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments