Webdunia - Bharat's app for daily news and videos

Install App

ರಸ್ತೆ ಗುಂಡಿಗೆ ಬಿದ್ದು ಕತ್ತು- ಭುಜದ ಮೂಳೆ ಮುರಿದುಕೊಂಡ ಬೈಕ್ ಸವಾರ

Webdunia
ಭಾನುವಾರ, 23 ಅಕ್ಟೋಬರ್ 2022 (20:23 IST)
ಬೆಂಗಳೂರಿನಲ್ಲಿ  ಗುಂಡಿ ಗಂಡಾಂತರ ನಿಲ್ಲದಂತಾಗಿದ್ದು, ರಸ್ತೆ ಗುಂಡಿಗೆ ಬಿದ್ದು ಕತ್ತು- ಭುಜದ ಮೂಳೆ ಮುರಿದುಕೊಂಡ ಬೈಕ್ ಸವಾರ, ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಶವಂತಪುರ ಕ್ಷೇತ್ರದ ಬಿಇಎಲ್ ಸರ್ಕಲ್ ಬಳಿ ಗುಂಡಿಗೆ ಬಿದ್ದು ಜೆಸಿ ನಗರದ ನಿವಾಸಿ  ಬಾಲಾಜಿ ತೀವ್ರ ಪೆಟ್ಟು ಮಾಡಿಕೊಂಡಿದ್ದಾರೆ.  ನಿನ್ನೆ ಬೆಳಗ್ಗೆ 8 ಘಂಟೆಗೆ ಘಟನೆ ನಡೆದಿದೆ. ಕತ್ತು- ಭುಜದ ಭಾಗ, ಕಾಲಿಗೆ ತೀವ್ರ ನೋವು ಕಾಣಿಸಿಕೊಂಡ ಪರಿಣಾಮ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಕಾಲಿಗೂ ಹೊಡೆತ ಬಿದ್ದ ಹಿನ್ನಲೆ, ನಡೆದಾಡಲು ಆಗದೇ ವೀಲ್ ಚೇರ್  ಮೂಲಕವೇ ಓಡಾಡುವ ಪರಿಸ್ಥಿತಿ ಎದುರಾಗಿದೆ. ನನ್ನ ಈ ಸ್ಥಿತಿಗೆ ಬಿಬಿಎಂಪಿ, ಸರ್ಕಾರನೇ ಕಾರಣ, ನನ್ನ ಸ್ಥಿತಿ ಯಾರಿಗೂ ಬಾರದಿರಲಿ, ಸರ್ಕಾರ ಕೂಡಲೇ ಗುಂಡಿಗಳನ್ನ ಮುಚ್ಚಲಿ ಎಂದು  ಬಾಲಾಜಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ರಾಜ್ಯಕ್ಕೆ ರಾಹುಲ್ ಗಾಂಧಿ, ಸಿಲಿಕಾನ್ ಸಿಟಿ ಮಂದಿಗೆ ಟ್ರಾಫಿಕ್ ಬಿಸಿ

ಧರ್ಮಸ್ಥಳ ಸುತ್ತ ಮುತ್ತಾ ಅಹಿತಕರ ಘಟನೆಯಲ್ಲಿ ಭಾರೀ ಬೆಳವಣಿಗೆ

ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಕೋಟ್ಯಾಂತರ ರೂಪಾಯಿ ಗುಳುಂ: ಬಿಜೆಪಿ ಆರೋಪ

ಯೆಲ್ಲೋ ಮೆಟ್ರೊ ಲೈನ್ ನಿಂದ ಬೆಂಗಳೂರಿನ ಕನಿಷ್ಠ 8 ಲಕ್ಷ ಜನರಿಗೆ ಅನುಕೂಲ

ಧರ್ಮಸ್ಥಳ, ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ: ಸುನಿಲ್ ಕುಮಾರ್‌

ಮುಂದಿನ ಸುದ್ದಿ
Show comments