Webdunia - Bharat's app for daily news and videos

Install App

ಅತಿ ವೇಗವಾಗಿ ಚಲಿಸಲು ಹೋಗಿ ಅಪಘಾತಕ್ಕೆ ತುತ್ತಾದ ಬೈಕ್ ಸವಾರ

Webdunia
ಸೋಮವಾರ, 24 ಅಕ್ಟೋಬರ್ 2022 (19:09 IST)
ಅತೀಯಾದ ವೇಗ ಬೈಕ್ ಸವಾರನಿಗೆ ಅಪತ್ತು ತಂದಿದೆ.‌ ಎಲೆಕ್ಟ್ರಾನಿಕ್ ಸಿಟಿ ಪ್ಲೇಓವರ್ ಮೇಲೆ ಪಲ್ಸರ್ ಬೈಕಿನಲ್ಲಿ ಅತಿ ವೇಗವಾಗಿ  ಚಲಯಾಸಿ  ಡಿವೈಡರ್ ಗೆ ಡಿಕ್ಕಿ ಹೊಡೆದು ಪ್ಲೇಓವರ್ ನಿಂದ ಕೆಳಗೆ ಬಿದ್ದಿದ್ದಾನೆ‌.  ಪರಿಣಾಮ ಬೈಕ್ ಸವಾರ ಕೊರೆ ನಾಗಾರ್ಜುನ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆಂಧ್ರ ಪ್ರದೇಶ ಮೂಲದ ಕೊರೆ ನಾಗಾರ್ಜುನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ.
ಮಧ್ಯಾಹ್ನ ಬೊಮ್ಮನಹಳ್ಳಿ‌ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆ ಹೋಗ್ಬೇಕಾದ್ರೆ ಘಟನೆ ನಡೆದಿದೆ‌.ಇಂದು ಹಬ್ಬವಾದರಂದ ಸಿಲಿಕಾನ್ ಸಿಟಯ‌ ಬಹುತೇಕ ರಸ್ತೆಗಳು ಖಾಲಿಯಾಗಿದ್ದವು ಅದರಲ್ಲಿಯೂ ಫ್ಲೈ ಓವರ್ ಮೇಲೆ ಹೇಳಬೇಕಾ.? ಅತಿಯಾದ ಸ್ಪೀಡಾಗಿ  ಹೋಗಿದ್ದಾನೆ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರೆ ಕಡೆಗೆ ಟರ್ನ್ ಮಾಡುವಾಗ ಆಯತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದಾನೆ. ಮೇಲಿಂದ ಕೆಳಗೆ ಬಿದ್ದಾಗ ತಲೆಗೆ ತೀರ್ವವಾದ ಪೆಟ್ಟಾಗಿ ಸ್ಥಳದಲ್ಲಿ ಯೇ ಸಾವನ್ನಪಿದ್ದಾನೆ ಒಂದು ವೇಳೆ ಮೇಲಿಂದ ಬಿದ್ದಾಗ ಯಾವುದಾದರೂ ವಾಹನದ ಮೇಲೆ ಬಿದ್ದಿದ್ದರೆ ಮತ್ತೊಂದು ದುರಂತ ನಡೆದು ಹೋಗುತ್ತಿತ್ತು .ಘಟನೆ ಬಗ್ಗೆ 
ಎಲೆಕ್ಟ್ರಾನಿಕ್ ಸಿಟಿ ಸಂಚಾರ ‌ಪೋಲಿಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments