Select Your Language

Notifications

webdunia
webdunia
webdunia
webdunia

3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನ ಎಂದ ಕೋಡಿ ಮಠದ ಶ್ರೀಗಳಿಗೆ ಸವಾಲು ಎಸೆದ ಬಿಜೆಪಿ ಕಾರ್ಯಕರ್ತ

3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನ ಎಂದ ಕೋಡಿ ಮಠದ ಶ್ರೀಗಳಿಗೆ ಸವಾಲು ಎಸೆದ ಬಿಜೆಪಿ ಕಾರ್ಯಕರ್ತ
ಮಂಡ್ಯ , ಶುಕ್ರವಾರ, 20 ಸೆಪ್ಟಂಬರ್ 2019 (15:08 IST)
ಮಂಡ್ಯ : ಬಿಜೆಪಿ ಸರ್ಕಾರದ ಪತನವಾಗುತ್ತದೆ ಎಂದ ಕೋಡಿ ಮಠದ ಶ್ರೀಗಳಿಗೆ ಮಂಡ್ಯ ಬಿಜೆಪಿ ಕಾರ್ಯಕರ್ತ ಸವಾಲೊಂದನ್ನು ಹಾಕಿದ್ದಾರೆ.




ಕೋಡಿ ಮಠದ ಸ್ವಾಮಿಗಳು ಇನ್ನು 3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂದು ಹೇಳಿದರು. ಇದನ್ನು ಖಂಡಿಸಿದ ಮಂಡ್ಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಸ್ವಾಮಿಗಳಿಗೆ ಸವಾಲೊಂದನ್ನು ಎಸೆದಿದ್ದಾರೆ.


ಒಂದು ವೇಳೆ  3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾದರೆ ಹೆಬ್ಬೆರಳು ಕಟ್ ಮಾಡಿಕೊಂಡು ನಿಮ್ಮ ಪಾದಕ್ಕೆ ಅರ್ಪಿಸುತ್ತೇನೆ. ಒಂದು ವೇಳೆ ಸರ್ಕಾರ ಅವಧಿ ಪೂರ್ಣಗೊಳಿಸಿದರೆ ಶ್ರೀಗಳು ನನ್ನನ್ನು ಮಠದ ಶಿಷ್ಯನಾಗಿ ಸ್ವೀಕರಿಸುಬೇಕು ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನೆರೆ ಪರಿಹಾರ ನೀಡದ ಹಿನ್ನಲೆ; ಕೇಂದ್ರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ನಾಯಕರು