3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನ ಎಂದ ಕೋಡಿ ಮಠದ ಶ್ರೀಗಳಿಗೆ ಸವಾಲು ಎಸೆದ ಬಿಜೆಪಿ ಕಾರ್ಯಕರ್ತ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (15:08 IST)
ಮಂಡ್ಯ : ಬಿಜೆಪಿ ಸರ್ಕಾರದ ಪತನವಾಗುತ್ತದೆ ಎಂದ ಕೋಡಿ ಮಠದ ಶ್ರೀಗಳಿಗೆ ಮಂಡ್ಯ ಬಿಜೆಪಿ ಕಾರ್ಯಕರ್ತ ಸವಾಲೊಂದನ್ನು ಹಾಕಿದ್ದಾರೆ.




ಕೋಡಿ ಮಠದ ಸ್ವಾಮಿಗಳು ಇನ್ನು 3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂದು ಹೇಳಿದರು. ಇದನ್ನು ಖಂಡಿಸಿದ ಮಂಡ್ಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಸ್ವಾಮಿಗಳಿಗೆ ಸವಾಲೊಂದನ್ನು ಎಸೆದಿದ್ದಾರೆ.


ಒಂದು ವೇಳೆ  3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾದರೆ ಹೆಬ್ಬೆರಳು ಕಟ್ ಮಾಡಿಕೊಂಡು ನಿಮ್ಮ ಪಾದಕ್ಕೆ ಅರ್ಪಿಸುತ್ತೇನೆ. ಒಂದು ವೇಳೆ ಸರ್ಕಾರ ಅವಧಿ ಪೂರ್ಣಗೊಳಿಸಿದರೆ ಶ್ರೀಗಳು ನನ್ನನ್ನು ಮಠದ ಶಿಷ್ಯನಾಗಿ ಸ್ವೀಕರಿಸುಬೇಕು ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

ಮುಂದಿನ ಸುದ್ದಿ
Show comments