Webdunia - Bharat's app for daily news and videos

Install App

ಮದುವೆ ದಿನವೇ ಹಳೇ ಪ್ರಿಯಕರನಿಂದ ಕೊಲೆಯಾದ ವಧು

Webdunia
ಸೋಮವಾರ, 6 ಜುಲೈ 2020 (17:58 IST)

ಲವ್ ಮಾಡಿ ಹುಡುಗನಿಗೆ ಕೈ ಕೊಟ್ಟು ಬೇರೊಬ್ಬನೊಂದಿಗೆ ಮದುವೆಯಾಗಲು ಹೊರಟಿದ್ದ ವಧುವನ್ನು ಮಾಜಿ ಲವರ್ ಕೊಲೆ ಮಾಡಿದ್ದಾನೆ.


ಮದುವೆ ಇನ್ನೇನು ನಡೆಯಬೇಕು ಎನ್ನುವಷ್ಟರಲ್ಲಿ ಬ್ಯೂಟಿಪಾರ್ಲರ್ ನಲ್ಲಿದ್ದ ವಧುವನ್ನು ಆಕೆಯ ಮಾಜಿ ಲವರ್ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಮಧ್ಯಪ್ರದೇಶದ ರತ್ನಂ ಜಿಲ್ಲಾ ಕೇಂದ್ರ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಧು ಸೋನು ಕೊಲೆಯಾಗಿದ್ದಾಳೆ. ಈಕೆಯ ಮಾಜಿ ಲವರ್ ರಾಮ್ ಯಾದವ್ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿದ್ದಾರೆ.

ಕೊಲೆಗಾರನಿಗೆ ಸಹಾಯ ಮಾಡಿದ ಆರೋಪಿ ರಾಮ್ ಯಾದವ್ ನ ಗೆಳೆಯ ಪವನ್ ಎಂಬಾತನನ್ನು ಪೊಲೀಸರು ಬಂಧನ ಮಾಡಿದ್ದು, ಪ್ರಮುಖ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments