Webdunia - Bharat's app for daily news and videos

Install App

ಕೆಎಸ್ಆರ್ಟಿಸಿಯಿಂದ ಪರಿಹಾರ ಕೋರಿ ಲಂಡನ್ ಕೋರ್ಟ್ನಲ್ಲಿ ದಾವೆ ಹೂಡಿದ್ದ ಬ್ರಿಟಿಷ್ ದಂಪತಿ

Webdunia
ಮಂಗಳವಾರ, 25 ಜುಲೈ 2023 (09:22 IST)
ಬೆಂಗಳೂರು : ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಘಟನೆಯ ಪರಿಹಾರ ಕೋರಿ ಬ್ರಿಟನ್ ದಂಪತಿ ಲಂಡನ್ ನ್ಯಾಯಾಲಯದಲ್ಲಿ ಅರ್ಜಿ ಹಾಕಿ ತಮ್ಮ ಪರ ತೀರ್ಪು ತೆಗೆದುಕೊಂಡು ಬಂದ ಅಪರೂಪದ ವಿದ್ಯಮಾನ ವರದಿಯಾಗಿದೆ.
 
ಆದಾಗ್ಯೂ, ಲಂಡನ್ ನ್ಯಾಯಾಲಯ ನೀಡಿದ ತೀರ್ಪನ್ನು ಇಲ್ಲಿ ಅನುಷ್ಠಾನಗೊಳಿಸುವುದು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದ್ದು, ಈ ಮೂಲಕ ಕೆಎಸ್ಆರ್ಟಿಸಿ ಪರ ತೀರ್ಪು ನೀಡಿದೆ.

ಲಂಡನ್ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಬ್ರಿಟಿಷ್ ದಂಪತಿಗಳು ಮಾಡಿರುವ ಮನವಿ ಅರ್ಜಿಯನ್ನು ಪರಿಗಣಿಸಿ ಆ ತೀರ್ಪನ್ನು ಇಲ್ಲಿ ಕಾರ್ಯಗತಗೊಳಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

2002 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದಾಗ ಅಪಘಾತಕ್ಕೀಡಾಗಿದ್ದ ದಂಪತಿ ಲಂಡನ್ನ ನ್ಯಾಯಾಲಯದಲ್ಲಿ ಪರಿಹಾರಕ್ಕಾಗಿ ಕೆಎಸ್ಆರ್ಟಿಸಿ ವಿರುದ್ಧ ಮೊಕದ್ದಮೆ ಹೂಡಿದ್ದರು. ಅಲ್ಲಿ ಅವರ ಪರವಾಗಿ ತೀರ್ಪು ಬಂದಿತ್ತು. ಬ್ರಿಟಿಷ್ ನ್ಯಾಯಾಲಯದ ಆದೇಶವನ್ನು ಭಾರತದಲ್ಲಿ ಕಾರ್ಯಗತಗೊಳಿಸಬೇಕೆಂದು ದಂಪತಿ ಪ್ರಯತ್ನಿಸಿದ್ದರು. ಆದರೆ ನ್ಯಾಯಮೂರ್ತಿ ಎಚ್ಪಿ ಸಂದೇಶ್ ಅವರು ಜುಲೈ 14 ರಂದು ನೀಡಿದ ತೀರ್ಪಿನಲ್ಲಿ ಅದನ್ನು ತಿರಸ್ಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments