Webdunia - Bharat's app for daily news and videos

Install App

ಸೈಟ್ ಆಸೆಗಾಗಿ ಪತ್ನಿಯನ್ನೇ ಕೊಂದ ಕಿರಾತಕ ಗಂಡ

Webdunia
ಸೋಮವಾರ, 20 ಜನವರಿ 2020 (19:10 IST)
ಪತ್ನಿಯ ತವರು ಮನೆಯವರ ಹೆಸರಲ್ಲಿದ್ದ ಸೈಟ್ ಮೇಲೆ ಕಣ್ಣು ಹಾಕಿದ ಕಿರಾತಕ ಗಂಡನೊಬ್ಬ ಪತ್ನಿಯನ್ನೇ ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ.

ವರದಕ್ಷಿಣೆಗಾಗಿ ಪತಿ ಮನೆಯವರಿಂದ ಪತ್ನಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಹೀಗಂತ ಪತ್ನಿಯ ಸಂಬಂಧಿಕರಿಂದ ಆರೋಪ ಕೇಳಿಬಂದಿದೆ.

ಮಂಡ್ಯದ ಕಿಕ್ಕೇರಿ ಗ್ರಾಮದ ವಿನಯ್ ಎಂಬುವರ ಪತ್ನಿ ನಂದಿನಿ ಕೊಲೆಯಾಗಿರುವ ಗೃಹಿಣಿ.

ಪತಿ ವಿನಯ್, ತಾಯಿ ವನಜಾಕ್ಷಿ, ಸಹೋದರರಾದ ವಿಕ್ರಮ, ವಿಜಯ್ ಮತ್ತು ಸಂಬಂಧಿಕ ಸಾಗರ್ ಎಂಬುವವರು ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಮೂರು ವರ್ಷದ ಹಿಂದೆ ವಸಂತಪುರ ಗ್ರಾಮದ ಶಿವಣ್ಣರ ಮಗಳ ನಂದಿನಿಯನ್ನು ವಿನಯ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು.
ಆ ವೇಳೆ ಕಾಲು ಕೆಜಿ ಚಿನ್ನ, ಒಂದು ಕೆಜಿ ಬೆಳ್ಳಿ ನೀಡಲಾಗಿತ್ತು.

ಈ ನಡುವೆ ಪತ್ನಿಯನ್ನು ಪತಿ ಮತ್ತು ಅವರ ತಾಯಿ ನಿಮ್ಮ ತಂದೆಯಿಂದ ಕೆ.ಆರ್.ಪೇಟೆಯಲ್ಲಿ ಸೈಟ್ ಬರೆಸಿಕೊಡುವಂತೆ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments