Webdunia - Bharat's app for daily news and videos

Install App

ಕಲ್ಯಾಣ ಯೋಜನೆ ಕಡೆಗಣಿಸಿದ ಬಜೆಟ್?

Webdunia
ಬುಧವಾರ, 2 ಫೆಬ್ರವರಿ 2022 (08:21 IST)
ಬೆಂಗಳೂರು : ಕೇಂದ್ರ ಮಂಡಿಸಿದ 2022-23ರ ಬಜೆಟ್ ನಲ್ಲಿ ಕಲ್ಯಾಣ ಯೋಜನೆಗಳಿಗೆ ಯಾವುದೇ ನೆರವು ನೀಡಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಬಜೆಟ್ ನಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗೆ ಯಾವುದೇ ನೆರವು ನೀಡಿಲ್ಲ ಎಂಬ ಆರೋಪವಿದೆ.

ಬಡವರ ಬಗ್ಗೆ ಕಾಳಜಿ ತೋರಿಸಿಲ್ಲ. ಜೊತೆಗೆ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ನಿರ್ಮಲಾ ಸೀತರಾಮನ್ ಅವರು ಇಡೀ ದೇಶಕ್ಕೆ ಹಣಕಾಸು ಸಚಿವೆ ಹೌದು, ಆದರೆ  ಕರ್ನಾಟಕದಿಂದ ಆಯ್ಕೆಯಾದವರು, ರಾಜ್ಯದ ಬಗ್ಗೆ ಸ್ವಲ್ಪ ಯೋಚನೆ ಇರಬೇಕಿತ್ತು.

ರಾಜ್ಯದ ಜನತೆ ನನಗೆ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ ಎಂಬ ಕನಿಷ್ಠ ಯೋಚನೆ ಇರಬೇಕಿತ್ತು. 25 ಜನ ಸಂಸದರಿಗೆ ಕೇಳುವ ಧೈರ್ಯ ಇಲ್ವಾ? ಎಂದು ತಜ್ಞರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments