Webdunia - Bharat's app for daily news and videos

Install App

30ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ತಿದ್ದ ಬಸ್ ಪಲ್ಟಿ : 7 ಮಂದಿ ಗಂಭೀರ

Webdunia
ಗುರುವಾರ, 25 ಮೇ 2023 (11:21 IST)
ಬೆಳಗಾವಿ : ಧಾರವಾಡದಿಂದ ಜಮಖಂಡಿ ಹೋಗುತ್ತಿದ್ದ ಜಮಖಂಡಿ ಡಿಪೋಗೆ ಸೇರಿದ ಕೆಎಸ್ಆರ್ ಟಿಸಿ ಬಸ್ ಪಲ್ಟಿ ಆಗಿ 7ಜನ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬೆಳಗಾವಿಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟ್ನಲ್ಲಿ ಬಸ್ ಅಪಘಾತ ಆಗಿದ್ದು, ಅಪಘಾತದಲ್ಲಿ 7 ಜನರಿಗೆ ಗಂಭೀರವಾದ ಗಾಯಗಳಾಗಿದೆ. ಗಾಯಾಳುಗಳನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. 
 
ಧಾರವಾಡದಿಂದ ಜಮಖಂಡಿಗೆ ಹೊರಟಿದ್ದ ಬಸ್ 30ಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಾಮದುರ್ಗ ತಾಲೂಕಿನ ಮುಳ್ಳೂರು ಘಾಟನಲ್ಲಿ ಪಲ್ಟಿ ಆಗಿದೆ. ಈ ವೇಳೆ ಪ್ರಾಣಾಪಾಯಕ್ಕೆ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments