Webdunia - Bharat's app for daily news and videos

Install App

ನಿಂತಿದ್ದ ಲಾರಿಗೆ ಬಸ್ ಡಿಕ್ಕಿ; ಇಬ್ಬರು ಸಾವು

Webdunia
ಭಾನುವಾರ, 24 ಸೆಪ್ಟಂಬರ್ 2023 (19:00 IST)
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ, ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಪ್ರಯಾಣಿಕರು ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ರಾಯಚೂರಿನ ಸಿಂಧನೂರಿನ ಮಲ್ಲದಗುಡ್ಡ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, 18 ವರ್ಷದ ಸುದೀಪ್, 60 ವರ್ಷದ ರಾಮಪ್ಪ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ಹೊರಟಿದ್ದ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಇಂಡಿಕೇಟರ್ ಹಾಕದೆ ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿದ್ದೇ ಅಪಘಾತಕ್ಕೆ ಕಾರಣವಾಗಿದ್ದು, ಘಟನೆಯಲ್ಲಿ ನಿರ್ವಾಹಕ ಸೇರಿ 5 ಜನರ ಸ್ಥಿತಿ ಗಂಭೀರವಾಗಿತ್ತು. ಹಾಗೂ ಬಸ್‌ನಲ್ಲಿದ್ದ 32 ಜನರಿಗೆ ಗಾಯಗಳಾಗಿದ್ದು, ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಬಸ್ ಚಾಲಕ ಅಮರೇಶ್ ,ಲಾರಿ ಚಾಲಕ ನಾಗೇಶ್ವರರಾವ್ ವಿರುದ್ಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments