Webdunia - Bharat's app for daily news and videos

Install App

ಕಣ್ಣಮುಂದೆ ಪತ್ನಿ ಮೇಲೆ ಹರಿದ ಬಸ್ಸು

Webdunia
ಗುರುವಾರ, 17 ಆಗಸ್ಟ್ 2023 (19:30 IST)
ಗುಂಡಿ ಬಿದ್ದ ರಸ್ತೆಗೆ ಇನ್ನೆಷ್ಟು ಬಲಿ ಬೇಕು..?ಈ ದೃಶ್ಯ ನೋಡಿದ್ರೆ  ಕಣ್ಣಲ್ಲಿ ನೀರು ಜಿನುಗುತ್ತೆ. ಮಾಗಡಿರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಭೀಕರ ‌ಅಪಘಾತ ಸಂಭವಿಸಿದೆ.
 
ಇನ್ನೂ ಸರಿಯಾಗದ ರಸ್ತೆ, ಹೆಸರಿಗಷ್ಟೆ ಕಾಮಗಾರಿ ಮಾಡಿದ್ದಾರೆ.ಕಳೆದ ಶನಿವಾರವಷ್ಟೆ ಇದೇ ರಸ್ತೆಯಲ್ಲಿ ಯುವಕನೊಬ್ಬ ಲಾರಿಗೆ ಸಿಲುಕಿ ಮೃತ ಪಟ್ಟಿದ್ದ.ಇಂದು 58 ವರ್ಷದ ಸುಮಂಗಲ ಮೃತರಾಗಿದ್ದಾರೆ. ಪತಿ ಶರಣಪ್ಪ ಜೊತೆಗೆ ಸ್ಕೂಟರ್ ನಲ್ಲಿ ತೆರಳುವಾಗ  ಅಪಘಾತವಾಗಿದೆ.ರಸ್ತೆಯಲ್ಲಿದ್ದ ಕಲ್ಲು ಟಯರ್ ಗೆ ಸಿಲುಕಿ ಸ್ಕೂಟರ್ ಸ್ಕಿಡ್ ಆಗಿ ಅಪಘಾತವಾಗಿದ್ದು,ಖಾಸಗಿ ಸ್ಕೂಲ್ ಬಸ್ ಸುಮಮಂಗಲ ತಲೆ ಮೇಲೆ ಹರಿದಿದೆ. ಪರಿಣಾಮ ಸುಮಂಗಲ ಸ್ಥಳಸಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾದನಾಯಕನ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments