Webdunia - Bharat's app for daily news and videos

Install App

ಕಣ್ಣಮುಂದೆ ಪತ್ನಿ ಮೇಲೆ ಹರಿದ ಬಸ್ಸು

Webdunia
ಗುರುವಾರ, 17 ಆಗಸ್ಟ್ 2023 (19:30 IST)
ಗುಂಡಿ ಬಿದ್ದ ರಸ್ತೆಗೆ ಇನ್ನೆಷ್ಟು ಬಲಿ ಬೇಕು..?ಈ ದೃಶ್ಯ ನೋಡಿದ್ರೆ  ಕಣ್ಣಲ್ಲಿ ನೀರು ಜಿನುಗುತ್ತೆ. ಮಾಗಡಿರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಭೀಕರ ‌ಅಪಘಾತ ಸಂಭವಿಸಿದೆ.
 
ಇನ್ನೂ ಸರಿಯಾಗದ ರಸ್ತೆ, ಹೆಸರಿಗಷ್ಟೆ ಕಾಮಗಾರಿ ಮಾಡಿದ್ದಾರೆ.ಕಳೆದ ಶನಿವಾರವಷ್ಟೆ ಇದೇ ರಸ್ತೆಯಲ್ಲಿ ಯುವಕನೊಬ್ಬ ಲಾರಿಗೆ ಸಿಲುಕಿ ಮೃತ ಪಟ್ಟಿದ್ದ.ಇಂದು 58 ವರ್ಷದ ಸುಮಂಗಲ ಮೃತರಾಗಿದ್ದಾರೆ. ಪತಿ ಶರಣಪ್ಪ ಜೊತೆಗೆ ಸ್ಕೂಟರ್ ನಲ್ಲಿ ತೆರಳುವಾಗ  ಅಪಘಾತವಾಗಿದೆ.ರಸ್ತೆಯಲ್ಲಿದ್ದ ಕಲ್ಲು ಟಯರ್ ಗೆ ಸಿಲುಕಿ ಸ್ಕೂಟರ್ ಸ್ಕಿಡ್ ಆಗಿ ಅಪಘಾತವಾಗಿದ್ದು,ಖಾಸಗಿ ಸ್ಕೂಲ್ ಬಸ್ ಸುಮಮಂಗಲ ತಲೆ ಮೇಲೆ ಹರಿದಿದೆ. ಪರಿಣಾಮ ಸುಮಂಗಲ ಸ್ಥಳಸಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾದನಾಯಕನ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments