Webdunia - Bharat's app for daily news and videos

Install App

ಬಾವಿಗೆ ಬಿದ್ದ ಕಾರು; ಗಂಡ, ಹೆಂಡತಿ, ಮಕ್ಕಳು ಸಾವು

Webdunia
ಸೋಮವಾರ, 2 ಸೆಪ್ಟಂಬರ್ 2019 (20:51 IST)
ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು ಕುಟುಂಬದ ಸದಸ್ಯರನ್ನೆಲ್ಲಾ ಬಲಿ ಪಡೆದುಕೊಂಡಿದೆ.

ಭಾರೀ ಅವಘಡದಲ್ಲಿ ನಾಲ್ವರು ಜಲಸಮಾಧಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಾವು ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಂಡ, ಹೆಂಡತಿ ಮತ್ತು ಇಬ್ಬರು ಮಕ್ಕಳು ಕಾರಿನಲ್ಲಿದ್ದರು. ರಸ್ತೆ ಬದಿಯಲ್ಲಿದ್ದ 20 ಅಡಿ ಆಳದ ಬಾವಿಗೆ ಕಾರು ಬಿದ್ದಿದೆ.

ಭಾರೀ ಮಳೆ ಇದ್ದಿದ್ರಿಂದ ಬಾವಿಯ ಪೂರ್ಣ  ನೀರು ತುಂಬಿಕೊಂಡಿತ್ತು. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಘಟನೆ‌ ನಡೆದಿದ್ದು, ಘಟನೆಯಲ್ಲಿ ಅಶೋಕ (48), ಹೇಮಲತಾ, ಕುಮಾರಿ ವರ್ಷಕುಮಾರ, ಯಶಸ್ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ