Webdunia - Bharat's app for daily news and videos

Install App

ಪೊಲೀಸ್ ಸಿಬ್ಬಂದಿಯಿಂದಲೇ ಅತ್ಯಾಚಾರಕ್ಕೆ ಯತ್ನ ಪ್ರಕರಣ

Webdunia
ಶನಿವಾರ, 24 ಮಾರ್ಚ್ 2018 (15:57 IST)
ರಕ್ಷಣೆ ನೀಡುವ ಪೊಲೀಸರಿಂದಲೇ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರೋ ಘಟನೆವೊಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ. 
ಎನ್.ಆರ್.ಪುರ ಪೊಲೀಸ್ ಠಾಣೆಯ ಎಎಸೈ ಕುಮಾರನಾಯ್ಕ ವಿರುದ್ಧ ಅತ್ಯಾಚಾರ ಯತ್ನ ಆರೋಪ ಕೇಳಿಬಂದಿದ್ದು ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 
ನಿನ್ನೆ ಕುಮಾರನಾಯ್ಕ ಎನ್.ಆರ್.ಪುರ ತಾಲೂಕಿನ ಕೆರೆಮನೆ ಗ್ರಾಮದ ಮನೆವೊಂದಕ್ಕೆ ಚುನಾವಣೆ ಕರ್ತವ್ಯ ದ ಗಸ್ತು ಬಂದಿರುವ ಬಗ್ಗೆ ಸಹಿ ಪಡೆಯಲು ಹೋಗಿದ್ದಾನೆ, ಈ ವೇಳೆ ಮನೆಯಲ್ಲಿ ಒಂಟಿ ಮಹಿಳೆ ಇದ್ದ ಕಾರಣ ಮಹಿಳೆವೊಂದಿಗೆ ಅಸಭ್ಯವಾಗಿ ವರ್ತಿಸಿದಲ್ಲದೆ ಅತ್ಯಾಚಾರಕ್ಕೂ ಯತ್ನ ಮಾಡಿದ್ದಾನೆ. 
 
ಈ ವೇಳೆ ಮಹಿಳೆ ಕಿರುಚಾಡಿದ ಹಿನ್ನೆಲೆ ಕುಮಾರ್ ನಾಯ್ಕ ಮನೆಯಿಂದ ಹೋಡಿ ಹೋಗಿದ್ದಾನೆ. ಈ ಸಂಬಂಧ ನೊಂದ ಮಹಿಳೆ ಕಳೆದ ರಾತ್ರಿ ಎನ್.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಮಹಿಳೆ ದೂರಿನ್ವಯ ಎನ್.ಆರ್.ಪುರ ಪೊಲೀಸರು ಸೆಕ್ಷನ್ 354ಎ, 324. 509, 506 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಕುಮಾರನಾಯ್ಕ ನನ್ನ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments