Webdunia - Bharat's app for daily news and videos

Install App

ಶ್ರೀಗಳ ವಿರುದ್ಧ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದ್ದು, ತನಿಖೆ ನಡೀತಿದೆ : ಸಿಎಂ

Webdunia
ಭಾನುವಾರ, 28 ಆಗಸ್ಟ್ 2022 (13:18 IST)
ಬೆಂಗಳೂರು : ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಅಡಿ ಒಂದು ಕೇಸ್ ದಾಖಲಾಗಿದೆ. ಅಲ್ಲದೆ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದೆ.

ಈ ಎರಡೂ ಕೇಸ್ ಗಳನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುರುಘಾರಾಜೇಂದ್ರ ಶ್ರೀಗಳ ವಿರುದ್ಧ ಪೋಕ್ಸೋ ದೂರು ದಾಖಲು ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ದೃಷ್ಟಿಯಿಂದ ಈ ಹಂತದಲ್ಲಿ ಮಾತಾಡೋದು ಸೂಕ್ತ ಅಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ, ಸತ್ಯ ಹೊರಗೆ ಬರುತ್ತದೆ ಎಂದು ಹೇಳಿದ್ದಾರೆ.

ಪೋಕ್ಸೋ ಅಡಿ ಒಂದು ಕೇಸ್ ದಾಖಲಾಗಿದೆ. ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದೆ. ಎರಡೂ ಕೇಸ್ ಗಳ ಕುರಿತು ಸಂಬಂಧಪಟ್ಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸಿಎಂ ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ ಸಂಬಳವೇ ಆಗಿಲ್ಲ: ಇನ್ನೂ ಕುರ್ಚಿಯಲ್ಲಿರಬೇಕಾ ಆರ್ ಅಶೋಕ್ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ಹೆಸರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದು ಸುಳ್ಳು ಹೇಳಿದ್ರಾ ತೇಜಸ್ವಿ ಯಾದವ್

ಜಾರ್ಖಾಂಡ್ ಮಾಜಿ ಸಿಎಂ ಶಿಬು ಸೊರೇನ್ ಇನ್ನಿಲ್ಲ

ಮುಂದಿನ ಸುದ್ದಿ
Show comments