Webdunia - Bharat's app for daily news and videos

Install App

ಆರೋಪಿಗಳ ಮೇಲೆ ದಾಖಲಾಯ್ತು ಕೊಲೆಯತ್ನ ಕೇಸ್

Webdunia
ಶನಿವಾರ, 12 ಆಗಸ್ಟ್ 2023 (15:46 IST)
ಬಾಡಿಗೆ ಕೇಳಿದ್ದಕ್ಕೆ ಮಹಿಳೆಯ ಮುಖ ಹಾಗೂ ಕೈಗೆ ಚಾಕು ಇರಿದ ಪ್ರಕರಣದ ಆರೋಪಿಗಳ ಮೇಲೆ IPC ಸೆಕ್ಷನ್ 307ರ ಅಡಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ನಿನ್ನೆಯಷ್ಟೇ ಪೊಲೀಸರು ಆರೋಪಿಗಳ ಪರವಿದ್ದಾರೆ ಎಂಬ ಸುದ್ದಿ ಪ್ರಸಾರವಾಗಿತ್ತು. ವರದಿ ನೋಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್​ ಗುಪ್ತಾ ಬಂಡೆಪಾಳ್ಯ ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಬಂಡೆಪಾಳ್ಯ ಪೊಲೀಸರು ಸದ್ದಾಂ ಹಾಗೂ ನಜೀರ್ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಶ್ರೀದೇವಿ ಎಂಬ ಮಹಿಳೆ ಬಾಡಿಗೆ ಕೇಳಿದ್ದಕ್ಕೆ ಸದ್ದಾಂ ಹಾಗೂ ನಜೀರ್ ಶ್ರೀದೇವಿಯ ಮುಖ ಕೂಯ್ದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments