Webdunia - Bharat's app for daily news and videos

Install App

ಆರೋಪಿಗಳ ಮೇಲೆ ದಾಖಲಾಯ್ತು ಕೊಲೆಯತ್ನ ಕೇಸ್

Webdunia
ಶನಿವಾರ, 12 ಆಗಸ್ಟ್ 2023 (15:46 IST)
ಬಾಡಿಗೆ ಕೇಳಿದ್ದಕ್ಕೆ ಮಹಿಳೆಯ ಮುಖ ಹಾಗೂ ಕೈಗೆ ಚಾಕು ಇರಿದ ಪ್ರಕರಣದ ಆರೋಪಿಗಳ ಮೇಲೆ IPC ಸೆಕ್ಷನ್ 307ರ ಅಡಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ನಿನ್ನೆಯಷ್ಟೇ ಪೊಲೀಸರು ಆರೋಪಿಗಳ ಪರವಿದ್ದಾರೆ ಎಂಬ ಸುದ್ದಿ ಪ್ರಸಾರವಾಗಿತ್ತು. ವರದಿ ನೋಡಿದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್​ ಗುಪ್ತಾ ಬಂಡೆಪಾಳ್ಯ ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಬಂಡೆಪಾಳ್ಯ ಪೊಲೀಸರು ಸದ್ದಾಂ ಹಾಗೂ ನಜೀರ್ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಶ್ರೀದೇವಿ ಎಂಬ ಮಹಿಳೆ ಬಾಡಿಗೆ ಕೇಳಿದ್ದಕ್ಕೆ ಸದ್ದಾಂ ಹಾಗೂ ನಜೀರ್ ಶ್ರೀದೇವಿಯ ಮುಖ ಕೂಯ್ದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments