Webdunia - Bharat's app for daily news and videos

Install App

ಕೊಲೆಯಾದವನ ವಿರುದ್ಧ ಕೊಲೆಯತ್ನ ಕೇಸ್ ದಾಖಲು

Webdunia
ಬುಧವಾರ, 27 ಮೇ 2020 (21:09 IST)
ಮದ್ಯದ ನಶೆಯಲ್ಲಿ ಕಾಲೋನಿಯ ಜನರೊಂದಿಗೆ ಜಗಳ ತೆಗೆದ ವ್ಯಕ್ತಿಯೊಬ್ಬ ಕೊಲೆಗೀಡಾಗಿದ್ದಾನೆ.

ಕಲಬುರಗಿ ನಗರದ ಸೋನಿಯಾಗಾಂಧಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಖಾಜಾಮಿಯಾ ಬೇಕ್ರಿವಾಲೆ (62) ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಎಣ್ಣೆ ಗುಂಗಿನಲ್ಲಿದ್ದ ಖಾಜಾಮಿಯಾ, ಶಾರುಖ್, ಶಹನವಾಜ್, ಸೈಯದ್ ಅಬ್ಬಾಸ್, ಸಿಖಂದರ್, ತಾಜುದ್ದೀನ್ ಇವರೆಲ್ಲರ ಜೊತೆಗೆ ಜಗಳ ತೆಗೆದಿದ್ದಾನೆ. ಅಲ್ಲದೇ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ.

ಪ್ರತಿಯಾಗಿ ಎಲ್ಲರೂ ಸೇರಿ ಖಾಜಾಮಿಯಾನ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ಸೇರಿಸುವ ಮಾರ್ಗ ನಡುವೆ ಆತ ಸಾವನ್ನಪ್ಪಿದ್ದಾನೆ.

ಕೊಲೆಯಾದವನ ವಿರುದ್ಧ ಕೊಲೆಯತ್ನ ಹಾಗೂ ಆರೋಪಿಗಳ ವಿರುದ್ಧ ಕೊಲೆ ಕೇಸ್ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments