ಕೊಲೆಯಾದವನ ವಿರುದ್ಧ ಕೊಲೆಯತ್ನ ಕೇಸ್ ದಾಖಲು

Webdunia
ಬುಧವಾರ, 27 ಮೇ 2020 (21:09 IST)
ಮದ್ಯದ ನಶೆಯಲ್ಲಿ ಕಾಲೋನಿಯ ಜನರೊಂದಿಗೆ ಜಗಳ ತೆಗೆದ ವ್ಯಕ್ತಿಯೊಬ್ಬ ಕೊಲೆಗೀಡಾಗಿದ್ದಾನೆ.

ಕಲಬುರಗಿ ನಗರದ ಸೋನಿಯಾಗಾಂಧಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಖಾಜಾಮಿಯಾ ಬೇಕ್ರಿವಾಲೆ (62) ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಎಣ್ಣೆ ಗುಂಗಿನಲ್ಲಿದ್ದ ಖಾಜಾಮಿಯಾ, ಶಾರುಖ್, ಶಹನವಾಜ್, ಸೈಯದ್ ಅಬ್ಬಾಸ್, ಸಿಖಂದರ್, ತಾಜುದ್ದೀನ್ ಇವರೆಲ್ಲರ ಜೊತೆಗೆ ಜಗಳ ತೆಗೆದಿದ್ದಾನೆ. ಅಲ್ಲದೇ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ.

ಪ್ರತಿಯಾಗಿ ಎಲ್ಲರೂ ಸೇರಿ ಖಾಜಾಮಿಯಾನ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ಸೇರಿಸುವ ಮಾರ್ಗ ನಡುವೆ ಆತ ಸಾವನ್ನಪ್ಪಿದ್ದಾನೆ.

ಕೊಲೆಯಾದವನ ವಿರುದ್ಧ ಕೊಲೆಯತ್ನ ಹಾಗೂ ಆರೋಪಿಗಳ ವಿರುದ್ಧ ಕೊಲೆ ಕೇಸ್ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments