Webdunia - Bharat's app for daily news and videos

Install App

ಕೊಲೆಯಾದವನ ವಿರುದ್ಧ ಕೊಲೆಯತ್ನ ಕೇಸ್ ದಾಖಲು

Webdunia
ಬುಧವಾರ, 27 ಮೇ 2020 (21:09 IST)
ಮದ್ಯದ ನಶೆಯಲ್ಲಿ ಕಾಲೋನಿಯ ಜನರೊಂದಿಗೆ ಜಗಳ ತೆಗೆದ ವ್ಯಕ್ತಿಯೊಬ್ಬ ಕೊಲೆಗೀಡಾಗಿದ್ದಾನೆ.

ಕಲಬುರಗಿ ನಗರದ ಸೋನಿಯಾಗಾಂಧಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಖಾಜಾಮಿಯಾ ಬೇಕ್ರಿವಾಲೆ (62) ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಎಣ್ಣೆ ಗುಂಗಿನಲ್ಲಿದ್ದ ಖಾಜಾಮಿಯಾ, ಶಾರುಖ್, ಶಹನವಾಜ್, ಸೈಯದ್ ಅಬ್ಬಾಸ್, ಸಿಖಂದರ್, ತಾಜುದ್ದೀನ್ ಇವರೆಲ್ಲರ ಜೊತೆಗೆ ಜಗಳ ತೆಗೆದಿದ್ದಾನೆ. ಅಲ್ಲದೇ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ.

ಪ್ರತಿಯಾಗಿ ಎಲ್ಲರೂ ಸೇರಿ ಖಾಜಾಮಿಯಾನ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ಸೇರಿಸುವ ಮಾರ್ಗ ನಡುವೆ ಆತ ಸಾವನ್ನಪ್ಪಿದ್ದಾನೆ.

ಕೊಲೆಯಾದವನ ವಿರುದ್ಧ ಕೊಲೆಯತ್ನ ಹಾಗೂ ಆರೋಪಿಗಳ ವಿರುದ್ಧ ಕೊಲೆ ಕೇಸ್ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments