ಕೊಲೆಯಾದವನ ವಿರುದ್ಧ ಕೊಲೆಯತ್ನ ಕೇಸ್ ದಾಖಲು

Webdunia
ಬುಧವಾರ, 27 ಮೇ 2020 (21:09 IST)
ಮದ್ಯದ ನಶೆಯಲ್ಲಿ ಕಾಲೋನಿಯ ಜನರೊಂದಿಗೆ ಜಗಳ ತೆಗೆದ ವ್ಯಕ್ತಿಯೊಬ್ಬ ಕೊಲೆಗೀಡಾಗಿದ್ದಾನೆ.

ಕಲಬುರಗಿ ನಗರದ ಸೋನಿಯಾಗಾಂಧಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಖಾಜಾಮಿಯಾ ಬೇಕ್ರಿವಾಲೆ (62) ಕೊಲೆಯಾದ ವ್ಯಕ್ತಿಯಾಗಿದ್ದಾನೆ.

ಎಣ್ಣೆ ಗುಂಗಿನಲ್ಲಿದ್ದ ಖಾಜಾಮಿಯಾ, ಶಾರುಖ್, ಶಹನವಾಜ್, ಸೈಯದ್ ಅಬ್ಬಾಸ್, ಸಿಖಂದರ್, ತಾಜುದ್ದೀನ್ ಇವರೆಲ್ಲರ ಜೊತೆಗೆ ಜಗಳ ತೆಗೆದಿದ್ದಾನೆ. ಅಲ್ಲದೇ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ.

ಪ್ರತಿಯಾಗಿ ಎಲ್ಲರೂ ಸೇರಿ ಖಾಜಾಮಿಯಾನ ಮೇಲೆ ಹಲ್ಲೆ ನಡೆಸಿದ್ದು, ಆಸ್ಪತ್ರೆಗೆ ಸೇರಿಸುವ ಮಾರ್ಗ ನಡುವೆ ಆತ ಸಾವನ್ನಪ್ಪಿದ್ದಾನೆ.

ಕೊಲೆಯಾದವನ ವಿರುದ್ಧ ಕೊಲೆಯತ್ನ ಹಾಗೂ ಆರೋಪಿಗಳ ವಿರುದ್ಧ ಕೊಲೆ ಕೇಸ್ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments