ಚಾನೆಲ್ ವರದಿಗಾರನ ತಲೆಗೆ ಕೊಡಲಿ ಏಟು ಹಾಕಿದ ಕಿರಾತಕ

Webdunia
ಮಂಗಳವಾರ, 18 ಜೂನ್ 2019 (16:13 IST)
ಖಾಸಗಿ ಚಾನಲ್ ವರದಿಗಾರನ ಮೇಲೆ ವ್ಯಕ್ತಿಯೊಬ್ಬನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಬೆಳಗಾವಿಯ ಕಿತ್ತೂರು ತಾಲೂಕಿನ ವೀರಾಪೂರ ಗ್ರಾಮದಲ್ಲಿ  ತಡ ರಾತ್ರಿಯಲ್ಲಿ ನಡೆದ ಘಟನೆ ಇದಾಗಿದೆ. ಬಸವರಾಜು ಪಾಟೀಲ ಹಲ್ಲೆಗೊಳಗಾದ ಪರ್ತಕರ್ತನಾಗಿದ್ದಾನೆ.

ಪರ್ತಕರ್ತನ ಮನೆಗೆ ಬಂದು ಏಕಾಏಕಿ ಕೊಡಲಿಯಿಂದ ದಾಳಿ ನಡೆಸಿ ವ್ಯಕ್ತಿ ಪರಾರಿಯಾಗಿದ್ದಾನೆ. ಊರಲ್ಲಿ ಗ್ರಾಮಸ್ಥರ ಮೇಲೆ ಏಕಾಎಕಿ  ಗುಂಡಾಗಿರಿ, ಹಲ್ಲೆ ಮಾಡುತ್ತಿದ್ದ ರಾಯಪ್ಪ. ರಾಯಪ್ಪನ ಗುಂಡಾಗಿರಿ ಬಗ್ಗರ ಪೊಲೀಸರ  ಗಮನಕ್ಕೆ ತಂದಿದ್ದರು ಪತ್ರಕರ್ತ ಬಸವರಾಜ್.

ನನ್ನ ಬಗ್ಗೆ ಪೊಲೀಸರಿಗೆ ಯಾಕೆ ಹೇಳಿದ್ದಿಯಾ? ಅಂತಾ  ಮನೆಗೆ ನುಗ್ಗಿ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ.

ವೀರಾಪುರ  ಗ್ರಾಮದ ರಾಯಪ್ಪ ಅಂಬಡಗಟ್ಟಿ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ಗಂಭೀರ ಗಾಯಗೊಂಡ ಪರ್ತಕರ್ತ ಬಸವರಾಜು ಅವರನ್ನು ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ತಡರಾತ್ರಿಯಲ್ಲಿ ರಾಯಪ್ಪನನ್ನು  ವಶಕ್ಕೆ ಪಡೆದು  ವಿಚಾರಣೆ ನಡೆಸುತ್ತಿದ್ದಾರೆ ಪೊಲೀಸರು. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments