Webdunia - Bharat's app for daily news and videos

Install App

ಆರೋಗ್ಯ ಸಚಿವ ಕೆ ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರದಲ್ಲಿ ಅವ್ಯವಸ್ಥೆಯ ಅಗರವಾದ ರಸ್ತೆ

Webdunia
ಬುಧವಾರ, 12 ಅಕ್ಟೋಬರ್ 2022 (17:11 IST)
ಚಿಕ್ಕಬಳ್ಳಾಪುರ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ರಸ್ತೆಯಲ್ಲೇ ಎಂ ಸ್ಯಾಂಡ್ ಟಿಪ್ಪರ್ ಲಾರಿ ಹೂತು ಹೋಗಿದೆ.ಹೀಗಾಗಿ ಎಂ ಸ್ಯಾಂಡ್  ಹಾಗೂ ಜಲಕಲಿ ತುಂಬಿಸಿಕೊಂಡು ಬರುವ ಟಿಪ್ಪರ್ ಲಾರಿಗಳ ವಿರುದ್ಧ ಊರಿನ ಗ್ರಾಮಸ್ಥರು ಆಕ್ರೋಶ ಹೊರಹಾಕ್ತಿದ್ದಾರೆ. ಹೂ ಮತ್ತು ತರಕಾರಿ ಬೆಳೆದಿರುವ ರೈತರು ಮಾರ್ಕೆಟ್ ಗೆ ತೆಗೆದುಕೊಂಡು ಹೋಗಲು ಹರಸಾಹಸ‌ ಪಾಡುವಂತಹ ಪರಿಸ್ಥಿತಿ ಇದೆ.
 
 ರಸ್ತೆಯಲ್ಲಿ ಶಾಲಾ ಕಾಲೇಜುಗಳಿದ್ದು ವಿದ್ಯಾರ್ಥಿಗಳ ಹೋಗಲು ಪರದಾಟಪಾಡುತ್ತಿದ್ದಾರೆ.ಹೈವೇ ರೋಡಿನಿಂದ ಮುದ್ದೇನಹಳ್ಳಿ, ದೊಡ್ಡಬಳ್ಳಾಪುರ, ಹಾಗೂ ಕೆಲವು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸಿ ಕೊಡುವ ಮುಖ್ಯ ರಸ್ತೆ.ಓವರ್ ಲೋಡ್ ಯಿಂದ  ಐದರಿಂದ ಆರು ಹಾಡಿ ರಸ್ತೆಗೆ ಗುಣಿ ಬಿದ್ದರು ಅಧಿಕಾರಿಗಳು ಮಾತ್ರ ಡೋಂಟ್ ಕೇರ್  ಎನ್ನುತ್ತಿದ್ದಾರೆ.
 
ಕುಣಿ ಬಿದ್ದ ಹಾಗೂ ಕೆಸರು ಗೆದ್ದೆಯದ ರಸ್ತೆಯಲ್ಲಿ ವಾಹನ ಸವಾರರ ಪರದಾಟ  ಹೇಳತೀರದಾಗಿದೆ.ಕಂಡೂ ಕಾಣದಂತೆ ಅಧಿಕಾರಿಗಳು ಹಾಗೂ ಜಮಪ್ರತಿನಿಧಿಗಳು ವರ್ತಿಸುತ್ತಿದ್ದಾರೆ.ಆರೋಗ್ಯ ಸಚಿವ ಡಾ ಕೆ ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರದಲ್ಲಿ ಅವ್ಯವಸ್ಥೆ ಹೀಗಾದ್ರೆ ಹೇಗೆ ಅಂತಾ ಜನ ಪ್ರಶ್ನೆ ಮಾಡ್ತಿದ್ದಾರೆ.ಅಲ್ಲದೇ ಕೂಡಲೇ ಜಡಲ ತಿಮ್ಮನಹಳ್ಳಿ ರಸ್ತೆ ಸರಿಪಡಿಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments