Webdunia - Bharat's app for daily news and videos

Install App

ತಾಯಿ ಮೇಲಿನ ಕೋಪದಿಂದ ಮಗುವನ್ನ ಸಂಪ್`ಗೆ ತಳ್ಳಿ ಕೊಲೆ

Webdunia
ಶನಿವಾರ, 24 ಜೂನ್ 2017 (16:11 IST)
ತಾಯಿ ಮೇಲಿನ ಕೋಪಕ್ಕೆ ದುಷ್ಕರ್ಮಿಯೊಬ್ಬ 6 ವರ್ಷದ ಮಗುವನ್ನ ಸಂಪ್`ಗೆ ತಳ್ಳಿ ಕೊಂದಿರುವ ಘಟನೆ ಬೆಂಗಳೂರಿನ ಬಿಳೇಕಹಳ್ಳಿ ನಡೆದಿದೆ.

ಮಹೇಶ್ ಮತ್ತು ಮೃತ ಬಾಲಕನ ತಾಯಿ ನಡುವೆ ಜಗಳ ನಡೆದಿದ್ದು, ಮಗುವಿನ ತಾಯಿ ಬೈದಿದ್ದರಂತೆ. ಹೀಗಾಗಿ, ಚಾಕೋಲೇಟ್ ಕೊಡುವುದಾಗಿ ಬಾಲಕನನ್ನ ಕರೆದೊಯ್ದ ಮಹೇಶ್ ಸಂಪ್`ಗೆ ತಳ್ಳಿ ಕೊಲೆ ಮಾಡಿದ್ದಾನೆ.

ಬೆಳಗ್ಗೆ ಮಗು ಕಾಣೆಯಾದ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆಗಿಳಿದಾಗ ಸ್ಥಳೀಯರು ಮಹೇಶ್ ಮಗುವನ್ನ ಕರೆದುಕೊಂಡು ಹೋಗುತ್ತಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ. ಮಹೇಶನನ್ನ ವಿಚಾರಣೆ ನಡೆಸಿದಾಗ, ಮಗುವನ್ನ ಬಚ್ಚಿಟ್ಟಿರುವುದಾಗಿ ಹೇಳಿದ್ದಾನೆ. ಸ್ಥಳಕ್ಕೆ ಕರೆದೊಯ್ದು ಪರಿಶೀಲನೆ ನಡೆಸಿದಾಗ ಸಂಪ್`ನಲ್ಲಿ ಮಗುವಿನ ಮೃತದೇಹ ಸಿಕ್ಕಿದೆ. ಬಂಧಿತ ಮಹೇಶ್ ವಿರುದ್ಧ ಹಲವು ಕಳ್ಳತನ ಪ್ರಕರಣಗಳಿರುವುದು ಬೆಳಕಿಗೆ ಬಂದಿದೆ. ಮಗುವನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments