Webdunia - Bharat's app for daily news and videos

Install App

ಆ ಊರಿನವರಿಗೆ ದೇವರು ವರ ಕೊಟ್ರು, ಪೂಜಾರಿ ವರ ಕೊಡಲಿಲ್ಲ ಎಂಬಂತ ಪರಿಸ್ಥಿತಿ

Webdunia
ಶುಕ್ರವಾರ, 27 ಜುಲೈ 2018 (15:17 IST)
ದೇವರು ವರ ಕೊಟ್ರು ಪೂಜಾರಿ ಕೊಡ್ತಿಲ್ಲ ಎನ್ನುವಂತಾಗಿದೆ ಆ ಊರಿನ ಜನರ ಪರಿಸ್ಥಿತಿ. ಕುಗ್ರಾಮದ ಪರಿಸ್ಥಿತಿ ಏನು.. ಮುಂದೆ ಓದಿ…

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ನಿವಾಸಿಗಳ ಕಥೆ ಇದು. ಸರ್ಕಾರ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪಿಸಿದೆ. ಆದ್ರೆ ಗ್ರಾಮದಲ್ಲಿ ಜನರು ಕೊಳಕು ನೀರು ಸೇವನೆ ಮಾಡುವುದು ಮಾತ್ರ ತಪ್ಪಿಲ್ಲ. ಯಾಕಂದ್ರೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಆರ್. ಪ್ಲಾಂಟ್ ನಿರ್ಮಾಣವಾದ್ರು, ಅವುಗಳಿಗೆ ಚಾಲನೆ ಮಾತ್ರ ಸಿಕ್ಕಿಲ್ಲ.

ಕಳೆದ ನಾಲ್ಕು ತಿಂಗಳುಗಳಿಂದ ಸ್ಥಾಪನೆಯಾಗಬೇಕಿದ್ದ  ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆಯಾಗದೇ ಜನಪ್ರತಿನಿಧಿಗಳ ತಿಕ್ಕಾಟಕ್ಕೆ ಶುದ್ದ ಕುಡಿಯುವ ನೀರಿನ ಘಟಕ ವರೆಗೂ ಆರಂಭಿಸಿಲ್ಲ. ಹೀಗಾಗಿ ಗ್ರಾಮಸ್ಥರು ಅನಿವಾರ್ಯವಾಗಿ ಅಶುದ್ಧ ನೀರನ್ನೆ ಕುಡಿದು ಬದುಕಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಜ್ವರ, ಡೆಂಘ್ಯು, ಮಲೇರಿಯಾ ಸೇರಿದಂತೆ ಹತ್ತಾರು ರೋಗಗಳಿಂದ ಪೀಡಿತರಾಗಿದ್ದಾರೆ.

ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳ ಗಮನಕ್ಕೆ ತಂದ್ರು ಪ್ರಯೋಜನವಾಗ್ತಿಲ್ಲ. ನಾಮಕಾವಾಸ್ತೆ ಎನ್ನುವಂತೆ ಘಟಕನಿರ್ಮಿಸಿ ಕೈತೊಳೆದುಕೊಂಡ ಅಧಿಕಾರಿಗಳು ವಿದ್ಯುತ್ ಸಂಪರ್ಕ ನೀಡದೆ ನಿರ್ಲಕ್ಷ್ಯತನ ಪ್ರದರ್ಶಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದರು: ಸಿದ್ದರಾಮಯ್ಯ

ಆಪರೇಷನ್ ಸಿಂಧು: ಇರಾನ್, ಇಸ್ರೇಲ್‌ನಿಂದ 4,400 ಭಾರತೀಯರು ತಾಯ್ನಾಡಿಗೆ

ಸಂವಿಧಾನದಿಂದ ಜಾತ್ಯಾತೀತ ಕಿತ್ತು ಹಾಕಬೇಕೆಂದ ಆರ್ ಎಸ್ಎಸ್: ಮೋದಿ ಉತ್ತರಿಸಬೇಕು ಎಂದ ಸಿದ್ದರಾಮಯ್ಯ

Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

ಮುಂದಿನ ಸುದ್ದಿ
Show comments