Webdunia - Bharat's app for daily news and videos

Install App

ಸಾಲ ನೀಡಿ ಗೆಳೆಯನ ಹೆಂಡತಿಯ ಜತೆ ಚಕ್ಕಂದವಾಡಿದ ಪಂಚಾಯತ್ ಸದಸ್ಯ

Webdunia
ಶುಕ್ರವಾರ, 8 ನವೆಂಬರ್ 2019 (11:41 IST)
ಚಿತ್ರದುರ್ಗ : ಜಿಲ್ಲಾ ಪಂಚಾಯತ್ ಸದಸ್ಯನೊಬ್ಬ ಸಾಲ ಪಡೆದ ಸ್ನೇಹಿತನ ಹೆಂಡತಿಯ ಜೊತೆಗೆ ಅನೈತಿಕ ಸಂಬಂಧ ಬೆಳೆಸಿ ಆ ಸಂಸಾರವನ್ನು ಒಡೆದ ಘಟನೆ ಚಿತ್ರದುರ್ಗದ ಸಿರಿಗೆರೆಯಲ್ಲಿ ನಡೆದಿದೆ.




ಪರಮೇಶ್ವರ್ ಹಾಗೂ ಪಾರ್ವತಿ ದಂಪತಿಗೆ ಮದುವೆಯಾಗಿ 20 ವರ್ಷವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ ಮನೆಕಟ್ಟಲು ಪರಮೇಶ್ವರ್ ತನ್ನ ಸ್ನೇಹಿತ ಜಿಲ್ಲಾ ಪಂಚಾಯತ್ ಸದಸ್ಯ ತಿಪ್ಪೇಸ್ವಾಮಿಯ ಬಳಿ 9ಲಕ್ಷ ಸಾಲ ಪಡೆದಿದ್ದ. ಇದನ್ನೇ ನೆಪವಾಗಿಟ್ಟುಕೊಂಡ ತಿಪ್ಪೇಸ್ವಾಮಿ ಪರಮೇಶ್ವರ ಪತ್ನಿಯ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದ. ಈ ವಿಚಾರ ಪರಮೇಶ್ವರ್ ಗೆ ತಿಳಿದು ಸಾಲ ವಾಪಾಸ್ಸು ನೀಡಿ ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಕೂಡ ಅವರಿಬ್ಬರು ತಮ್ಮ ಸಂಬಂಧವನ್ನು ಮುಂದುವರಿಸಿದ್ದಾರೆ.


ಇದೀಗ ಪರಮೇಶ್ವರ್ ಪತ್ನಿ ತಿಪ್ಪೇಸ್ವಾಮಿಗಾಗಿ ತನ್ನ ಮಕ್ಕಳು ಹಾಗೂ ಗಂಡನನ್ನು ಬಿಡಲು ಸಿದ್ದಳಾಗಿದ್ದಾಳೆ. ಇದರಿಂದ ಪರಮೇಶ್ವರ್ ಹಾಗೂ ಪಾರ್ವತಿ ದಾಂಪತ್ಯ ಜೀವನ ಮುರಿದುಬಿದ್ದಿದೆ. ಇಂತಹ ಅನ್ಯಾಯ ಬೇರೆ ಯಾರಿಗೂ ಆಗಬಾರದೆಂದು ಪರಮೇಶ್ವರ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments