ಉ. ಭಾರತದಲ್ಲಿ 5 ದಿನ ಶೀತಗಾಳಿ

Webdunia
ಮಂಗಳವಾರ, 3 ಜನವರಿ 2023 (18:52 IST)
ಇಂದಿನಿಂದ ಜನವರಿ 7ರವರೆಗೂ ಪಂಜಾಬ್, ಹಿಮಾಚಲ ಪ್ರದೇಶ, ದೆಹಲಿ, ರಾಜಸ್ಥಾನ, ಚಂಡೀಗಢ ಮತ್ತು ಹರಿಯಾಣ ರಾಜ್ಯಗಳಲ್ಲಿ ಶೀತ ಗಾಳಿ ಮತ್ತು ದಟ್ಟವಾದ ಮಂಜು ಆವರಿಸಲಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಭಾರತದ ವಾಯುವ್ಯ ಭಾಗಗಳಲ್ಲಿ 5 ದಿನಗಳ ಶೀತ ಅಲೆಯ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳಲ್ಲಿ ಮಂಜು ಮತ್ತು ಶೀತ ಗಾಳಿಯ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಈ ವಾತಾವರಣವಿರಲಿದೆ ಎಂದು IMD ಹೇಳಿದೆ. ನಿನ್ನೆಯವರೆಗೂ ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಮತ್ತು ರಾಜಸ್ಥಾನದ ಉತ್ತರ ಭಾಗಗಳಲ್ಲಿ ಶೀತ ಅಲೆಗಳ ಪರಿಸ್ಥಿತಿಗಳು ಕಂಡುಬಂದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments