Webdunia - Bharat's app for daily news and videos

Install App

ಕಾಲೇಜು ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹಲ್ಲೆ

Webdunia
ಶನಿವಾರ, 16 ಡಿಸೆಂಬರ್ 2017 (08:28 IST)
ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯ ಮೇಲೆ ಕೆಲ ಯುವಕರು ಚಾಕುವಿನಿಂದ ಇರಿದು ಹಲ್ಲೆಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.


ಅಕ್ಷರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಶಬರಿ ಎಂಬಾತನು ಪಾರ್ಕ್ ನಲ್ಲಿ ಕುಳಿತಿದ್ದಾಗ ಕೆಲ ಯುವಕರು ಬಂದು ಈ ಕೃತ್ಯ ಎಸಗಿದ್ದಾರೆ.  ನ್ಯಾಷನಲ್ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿತ್ತು.ಜಗಳ ಮುಗಿದ ಮೇಲೆ ನ್ಯಾಷನಲ್ ಕಾಲೇಜು ವಿದ್ಯಾರ್ಥಿ ಜೊತೆ ಶಬರಿ ಗಾಂಧಿ ಪಾರ್ಕ್ ನಲ್ಲಿ ಕುಳಿತಿದ್ದಾಗ ಕೆಲ ಯುವಕರು ಬಂದು ಹಲ್ಲೆ ನಡೆಸಿ ನಂತರ ಚಾಕುವಿನಿಂದ ಇರಿದರು.


ಗಾಯಗೊಂಡ ವಿದ್ಯಾರ್ಥಿ ಖಾಸಗಿ ಆಸ್ಪತ್ರೆಗಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಈ ಪ್ರಕರಣ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments