Webdunia - Bharat's app for daily news and videos

Install App

ಸಿದ್ದರಾಮಯ್ಯ ಮನೆ ಮುಂದೆ ಟಿಕೆಟ್ ಗಾಗಿ ಗಲಾಟೆ

Webdunia
ಗುರುವಾರ, 30 ಮಾರ್ಚ್ 2023 (13:30 IST)
ಸಿದ್ದರಾಮಯ್ಯ ಮನೆ ಮುಂದೆ ಯೋಗೇಶ್ ಬಾಬುಗೆ ಟಿಕೇಟ್ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ‌ಮಾಡಲಾಗಿದೆ.ಅಲ್ಲದೇ ಮೊಳಕಾಲ್ಮುರು ಕ್ಷೇತ್ರ ದವರಿಂದ ಸಿದ್ದು ಕಾರಿಗೆ ಅಡ್ಡಲಾಗಿಯೂ ಮಲಗಿ ಪ್ರತಿಭಟನೆ ಮಾಡಲಾಗಿದೆ.
 
ಕೂಡ್ಲಿಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಕಾಂಗ್ರೆಸ್ ‌ಗೆ ಬರ್ತಿದ್ದಾರೆ.ಅವರು ಮೊಳಕಾಲ್ಮೂರು ಬಿಜೆಪಿ ಟಿಕೆಟ್ ಕೇಳ್ತಿದ್ದಾರೆ.ಕಾಂಗ್ರೆಸ್ ಮುಖಂಡ ಯೋಗೇಶ್ ಬಾಬು ಪಕ್ಷದಲ್ಲಿ ಕೆಲಸ ಮಾಡ್ತಿದ್ದಾರೆ.ಹೀಗಾಗಿ ಯೋಗಿಶ್ ಬಾಬುಗೆ ಟಿಕೆಟ್ ಕೊಡುವಂತೆ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.
 
ಸಿದ್ದರಾಮಯ್ಯ ನಿವಾಸದ ಬಳಿ ದಾಸರಹಳ್ಳಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಜನರಿಂದ ಪ್ರತಿಭಟನೆ ನಡೆಯುತ್ತಿದ್ದು,ದಾಸರಹಳ್ಳಿಯಲಿ ಧನಂಜಯ್ಗೆ ಟಿಕೆಟ್ ನೀಡುವುದು ಬೇಡ ಎಂದ ಒತ್ತಾಯ ಮಾಡಿದ್ದಾರೆ.ಆಕಾಂಕ್ಷಿ ನಾಗಲಕ್ಷ್ಮೀ ಚೌಧರಿ, ಪಿಎನ್ ಕೃಷ್ಣ ಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದ್ದು.ಯೋಗೇಶ್ ಗೆ ಟಿಕೆಟ್ ನೀಡುವಂತೆ ಮೊಳಕಾಲ್ಮೂರು ಕ್ಷೇತ್ರದವರಿಂದ ಬೆಂಬಲಿಗರು ಅರೆಬೆತ್ತಲೆ ಪ್ರತಿಭಟನೆ ನಡೆಸಿದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments