Webdunia - Bharat's app for daily news and videos

Install App

ಒಂದು ಕಾಂಗ್ರೆಸ್ ಮನೆಗೆ ನಾಲ್ಕು ಬಾಗಿಲು ಆಗಿದೆ-ಮಾಜಿ ಸಚಿವ ಕೋಟ ಶ್ರೀನಿವಾಸ್

Webdunia
ಬುಧವಾರ, 20 ಡಿಸೆಂಬರ್ 2023 (15:01 IST)
ಕಾಂತರಾಜು ವರದಿ ಜಾತಿಗಣತಿ ಮತ್ತು ಆರ್ಥಿಕ ಸಾಮಾಜಿಕ ಸಮೀಕ್ಷೆ ಬಗ್ಗೆ ಸಿದ್ದರಾಮಯ್ಯ  ಅವರು ಆಯೋಗವನ್ನ ರಚನೆ ಮಾಡಿದ್ದಾರೆ.ಇದಕ್ಕೆ 200 ಕೋಟಿ ಹಣ ಬಿಡುಗಡೆ ಮಾಡಿದಾರೆ 160 ಕೋಟಿ ಖರ್ಚಗಿದೆ.ಈ ಜಾತಿಗಣತಿ ಬಿಡುಗಡೆ ಮಾಡ್ತೀವಿ ಅಂತಾ ಸಿದ್ದರಾಮಯ್ಯ ಅವರು ಹೇಳ್ತಾರೆ.

ಜಾತಿಗಣತಿ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಒಂದು ಮನೆ ನಾಲ್ಕು ಬಾಗಿಲು ಆಗಿದೆ.ಒಂದು ಕಡೆ ಸಿದ್ದರಾಮಯ್ಯ ವರದಿ ಬಿಡುಗಡೆ ಮಾಡ್ತೀನಿ ಅಂತಾರೆ.ಡಿಸಿಎಂ ಡಿಕೆಶಿ  ಬಿಡುಗಡೆಗೆ ಸಾದ್ಯ ಇಲ್ಲ ಅಂತಾರೆ.ಇನ್ನೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಮೇಲೆ ಕೋಪಗೋಳ್ತಾರೆ.ಶಾಮನೂರು ಅಂತಾ ಹಿರಿಯರು ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡೀಸ್ತಾರೆ.ಒಂದು ಕಾಂಗ್ರೆಸ್ ಮನೆಗೆ ನಾಲ್ಕು ಬಾಗಿಲು ಆಗಿದೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments