Webdunia - Bharat's app for daily news and videos

Install App

ಒಂದು ಕಾಂಗ್ರೆಸ್ ಮನೆಗೆ ನಾಲ್ಕು ಬಾಗಿಲು ಆಗಿದೆ-ಮಾಜಿ ಸಚಿವ ಕೋಟ ಶ್ರೀನಿವಾಸ್

Webdunia
ಬುಧವಾರ, 20 ಡಿಸೆಂಬರ್ 2023 (15:01 IST)
ಕಾಂತರಾಜು ವರದಿ ಜಾತಿಗಣತಿ ಮತ್ತು ಆರ್ಥಿಕ ಸಾಮಾಜಿಕ ಸಮೀಕ್ಷೆ ಬಗ್ಗೆ ಸಿದ್ದರಾಮಯ್ಯ  ಅವರು ಆಯೋಗವನ್ನ ರಚನೆ ಮಾಡಿದ್ದಾರೆ.ಇದಕ್ಕೆ 200 ಕೋಟಿ ಹಣ ಬಿಡುಗಡೆ ಮಾಡಿದಾರೆ 160 ಕೋಟಿ ಖರ್ಚಗಿದೆ.ಈ ಜಾತಿಗಣತಿ ಬಿಡುಗಡೆ ಮಾಡ್ತೀವಿ ಅಂತಾ ಸಿದ್ದರಾಮಯ್ಯ ಅವರು ಹೇಳ್ತಾರೆ.

ಜಾತಿಗಣತಿ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಒಂದು ಮನೆ ನಾಲ್ಕು ಬಾಗಿಲು ಆಗಿದೆ.ಒಂದು ಕಡೆ ಸಿದ್ದರಾಮಯ್ಯ ವರದಿ ಬಿಡುಗಡೆ ಮಾಡ್ತೀನಿ ಅಂತಾರೆ.ಡಿಸಿಎಂ ಡಿಕೆಶಿ  ಬಿಡುಗಡೆಗೆ ಸಾದ್ಯ ಇಲ್ಲ ಅಂತಾರೆ.ಇನ್ನೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಮೇಲೆ ಕೋಪಗೋಳ್ತಾರೆ.ಶಾಮನೂರು ಅಂತಾ ಹಿರಿಯರು ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡೀಸ್ತಾರೆ.ಒಂದು ಕಾಂಗ್ರೆಸ್ ಮನೆಗೆ ನಾಲ್ಕು ಬಾಗಿಲು ಆಗಿದೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments