Webdunia - Bharat's app for daily news and videos

Install App

ಕರ್ತವ್ಯ ನಿರತ ಸರ್ಕಲ್ ಇನ್ಸ್ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ ನಡೆಸಿದ ಕಾರ್ಪೊರೇಟರ್

Webdunia
ಶುಕ್ರವಾರ, 20 ಜನವರಿ 2023 (20:57 IST)
ಕರ್ತವ್ಯ ನಿರತ ಸರ್ಕಲ್ ಇನ್ಸ್ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ ಮಾಡಿದ ಆರೋಪ ಹಿನ್ನೆಲೆ ಮಾಜಿ ಕಾರ್ಪೋರೇಟರ್ ವಿ ಬಾಲಕೃಷ್ಣರನ್ನ ಕಗ್ಗಲಿಪುರ ಪೊಪೀಸ್ರು ಬಂಧಿಸಿದ್ದಾರೆ.ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್ ಆಗಿದ್ದ ಬಾಲಕೃಷ್ಣ ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು ನಿನ್ನೆ ಸಂಜೆ ಕಗ್ಗಲೀಪುರ ಠಾಣೆಗೆ ತೆರಳಿದ್ರು. ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ ಕುಮಾರ್ ಜೊತೆಗೆ ಮಾತಿನ ಚಕಮಕಿ ನಡೆದಿದೆ ಆ ಸಮಯದಲ್ಲಿ  ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಕತ್ತಿನ ಪಟ್ಟಿ ಹಿಡಿದು  ನಡೆಸಿ ಬಾಲಕೃಷ್ಣ ಹಲ್ಲೆ ನಡೆಸಿದ್ದಾರೆಂದು ದೂರು ದಾಖಲಾಗಿದೆ‌.
ಐಪಿಸಿ ಸೆಕ್ಷನ್ 353, 332 ಅಡಿ ಪ್ರಕರಣ ದಾಖಲಾಗಿದ್ದು ,IPC  353 ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ಹಾಗೂ IPC  332 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವ ಆರೋಪದಡಿ ಕೇಸ್ ದಾಖಲಾಗಿದ್ದು ಇಂದು ಬಾಲಕೃಷ್ಣರನ್ನ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments