Webdunia - Bharat's app for daily news and videos

Install App

ಒಂದೇ ವೇಲ್ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ

Webdunia
ಶುಕ್ರವಾರ, 6 ಅಕ್ಟೋಬರ್ 2023 (18:30 IST)
ಒಂದೇ ವೇಲು ಬಿಗಿದುಕೊಂಡು ಪತಿ, ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ  ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. ಮನು & ಪವಿತ್ರ ಪ್ರಾಣ ಕಳೆದುಕೊಂಡವರು.ದಂಫತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರೊಪ್ಪ ಗ್ರಾಮದಲ್ಲಿ ತಾವು ವಾಸವಿದ್ದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೂರು ವರ್ಷದ ಹಿಂದೆ ಈ ದಂಪತಿ ಮದುವೆಯಾಗಿತ್ತು ಇನ್ನು ಇವರಿಬ್ಬರ ಸಾವಿನ ಬಗ್ಗೆ ಹಲವು ಅನುಮಾನಗಳು ಶುರುವಾಗಿವೆ. ಒಂದೇ ವೇಲ್ ಮೂಲಕ ಹೇಗೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯ? ಯಾರಾದರೂ ಕೊಲೆ ಮಾಡಿ ನೇಣು ಬಿಗಿದರೆ ಎಂಬ ಪ್ರಶ್ನೆ ಸಂಬಂಧಿಕರಲ್ಲಿ ಮೂಡಿದೆ.ಜೊತೆಗೆ ಮಕ್ಕಳ ಮೃತದೇಹ ಕಂಡು ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ ಈ ಕುರಿತು ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments