Webdunia - Bharat's app for daily news and videos

Install App

ಒಂಟಿ ಮನೆ ಟಾರ್ಗೆಟ್‌ ಮಾಡಿ, ಮನೆ ಬಾಡಿಗೆ ನೆಪದಲ್ಲಿ ಚಿನ್ನ ಎಗರಿಸುತ್ತಿದ್ದ ದಂಪತಿ ಅರೆಸ್ಟ್‌

Sampriya
ಭಾನುವಾರ, 10 ನವೆಂಬರ್ 2024 (17:20 IST)
Photo Courtesy X
ನೆಲಮಂಗಲ:  ಮನೆ ಬಾಡಿಗೆ ಕೇಳುವ ನೆಪದಲ್ಲಿ ಚಿನ್ನ ಎಗರಿಸುತ್ತಿದ್ದ ದಂಪತಿಯನ್ನು ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂಧ 17ಲಕ್ಷ ಮೌಲ್ಯದ 240 ಗ್ರಾಂ ಚಿನ್ನಾಭರಣ ಹಾಗೂ 90ಗ್ರಾಂ ಬೆಳ್ಳಿ ಜಪ್ತಿ ಮಾಡಲಾಗಿದೆ.

ಬಂಧಿತ ದಂಪತಿಯನ್ನು  ಜೀವನ್ ಅಲಿಯಾಸ್ ಜೀವ (30),  ಆಶಾ (30) ಎಂದು ಗುರುತಿಸಲಾಗಿದೆ. ಇದುವರೆಗೆ ದಂಪತಿ ವಿರುದ್ಧ 15 ಪ್ರಕರಣಗಳು ದಾಖಲಾಗಿದೆ.

ಬಂಧಿತ ದಂಪತಿ ವಿರುದ್ಧ ದರೋಡೆ, ಕೊಲೆ, ಕೊಲೆಯತ್ನ ಸೇರಿ ಒಟ್ಟು 15 ಪ್ರಕರಣಗಳು ದಾಖಲಾಗಿದ್ದವು. 2024ರ ಫೆ.13ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಪುರದಲ್ಲಿ ವೃದ್ಧೆ ಭಾಗ್ಯಮ್ಮ ಕೊಲೆಯಾಗಿತ್ತು. ಕೊಲೆ ಬಳಿಕ ಸಂಪ್​ನಲ್ಲಿ ಮೃತದೇಹ ಹಾಕಿ ದಂಪತಿ ಪರಾರಿಯಾಗಿದ್ದರು.

ಕೇಂದ್ರ ವಲಯ ಐಜಿಪಿ ಲಾಬುರಾಮ್​ ಸೂಚನೆ ಮೇರೆಗೆ ತಾವರೆಕೆರೆ ಇನ್ಸ್​ಪೆಕ್ಟರ್​ ಮೋಹನ್ ನೇತೃತ್ವದಲ್ಲಿ ಕಾರ್ಯಾಚರಣೆಗೆ ಇಳಿಯಲಾಗಿತ್ತು. ಈ ವೇಳೆ ಹೊಸಕೋಟೆ ಬಳಿ ಮತ್ತೊಂದು ಕೃತ್ಯವೆಸಗುವ ವೇಳೆ ಪೊಲೀಸರ ಬಲೆಗೆ ಬಿದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments